ಎಂಎಸ್ ಧೋನಿ 
ಕ್ರಿಕೆಟ್

ವಿಜಯ್ ಹಜಾರೆ ಟ್ರೋಫಿ: 52.4 ಓವರ್‌ಗಳಲ್ಲಿ 20 ವಿಕೆಟ್ ಪತನ, ಬ್ಯಾಟ್ಸ್‌ಮನ್‌ಗಳ ಪೆವಿಲಿಯನ್ ಪೆರೇಡ್

ವಿಜಯ್ ಹಜಾರೆ ಟ್ರೋಫಿಯ ಏಕದಿನ ಪಂದ್ಯದಲ್ಲಿ ಜಾರ್ಖಂಡ್ ಹಾಗೂ ಸೌರಾಷ್ಟ್ರ ಬ್ಯಾಟ್ಸ್‌ಮನ್‌ಗಳ ಪೆವಿಲಿಯನ್ ಪೆರೇಡ್ ನಡೆಸಿದ್ದಾರೆ. ಕೇವಲ 52.4 ಓವರ್...

ಕೋಲ್ಕತ್ತಾ: ವಿಜಯ್ ಹಜಾರೆ ಟ್ರೋಫಿಯ ಏಕದಿನ ಪಂದ್ಯದಲ್ಲಿ ಜಾರ್ಖಂಡ್ ಹಾಗೂ ಸೌರಾಷ್ಟ್ರ ಬ್ಯಾಟ್ಸ್‌ಮನ್‌ಗಳ ಪೆವಿಲಿಯನ್ ಪೆರೇಡ್ ನಡೆಸಿದ್ದಾರೆ. ಕೇವಲ 52.4 ಓವರ್ ಗಳಲ್ಲಿ 20 ವಿಕೆಟ್ ಪತನ ಕಾಣುವುದರೊಂದಿಗೆ ಪಂದ್ಯ ಮುಕ್ತಾಯಗೊಂಡಿದೆ.
ಈಡನ್ ಗಾರ್ಡನ್ಸ್ ನಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಸಾರಥ್ಯದ ಜಾರ್ಖಂಡ್ 42 ರನ್ ಗಳಿಂದ ಸೌರಾಷ್ಟ್ರವನ್ನು ಮಣಿಸಿ ಟೂರ್ನಿಯಲ್ಲಿ ಹ್ಯಾಟ್ರಿಕ್ ಜಯ ದಾಖಲಿಸಿದೆ. 
ಮೊದಲು ಬ್ಯಾಟಿಂಗ್ ಮಾಡಿದ ಜಾರ್ಖಂಡ್ 27.3 ಓವರ್ ಗಳಲ್ಲಿ 125 ರನ್ ಗಳಿಗೆ ಸರ್ವಪತನ ಕಂಡಿತು. 126 ರನ್ ಗಳ ಬೆನ್ನಟ್ಟಿದ ಸೌರಾಷ್ಟ್ರ ತಂಡ 25.1 ಓವರ್ ಗಳಲ್ಲಿ ಕೇವಲ 83 ರನ್ ಗಳಿಗೆ ಆಲೌಟ್ ಆಯಿತು. ಇದರೊಂದಿಗೆ 42 ರನ್ ಗಳಿಂದ ಜಾರ್ಖಂಡ್ ಶರಣಾಯಿತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT