ಅನಿಲ್ ಕುಂಬ್ಳೆ, ವಿರಾಟ್ ಕೊಹ್ಲಿ 
ಕ್ರಿಕೆಟ್

ಕೊಹ್ಲಿ ಪಡೆಯ ಆಕ್ರಮಣಶೀಲ ಆಟಕ್ಕೆ ಕಡಿವಾಣ ಹಾಕಲ್ಲ: ಅನಿಲ್ ಕುಂಬ್ಳೆ

ಆಸ್ಟ್ರೇಲಿಯಾ ವಿರುದ್ಧದ ಇನ್ನುಳಿದ ಎರಡು ಪಂದ್ಯಗಳಲ್ಲಿ ಆಟಗಾರರ ಆಕ್ರಮಣಕಾರಿ ಆಟಕ್ಕೆ ಯಾವುದೇ ಕಡಿವಾಣ ಹೇರುವುದಿಲ್ಲ ಎಂದು ಟೀಂ ಇಂಡಿಯಾ ಕೋಚ್ ಅನಿಲ್ ಕುಂಬ್ಳೆ...

ರಾಂಚಿ: ಆಸ್ಟ್ರೇಲಿಯಾ ವಿರುದ್ಧದ ಇನ್ನುಳಿದ ಎರಡು ಪಂದ್ಯಗಳಲ್ಲಿ ಆಟಗಾರರ ಆಕ್ರಮಣಕಾರಿ ಆಟಕ್ಕೆ ಯಾವುದೇ ಕಡಿವಾಣ ಹೇರುವುದಿಲ್ಲ ಎಂದು ಟೀಂ ಇಂಡಿಯಾ ಕೋಚ್ ಅನಿಲ್ ಕುಂಬ್ಳೆ ಸ್ಪಷ್ಟಪಡಿಸಿದ್ದಾರೆ. 
ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಉಭಯ ತಂಡಗಳು 1-1 ಅಂತರದಿಂದ ಸಮಬಲ ಸಾಧಿಸಿದ್ದು ಇನ್ನುಳಿದ ಎರಡೂ ಪಂದ್ಯಗಳು ನಮಗೆ ಮುಖ್ಯವಾಗಿದೆ. ಹೀಗಾಗಿ ತಂಡದ ಪ್ರತಿಯೊಬ್ಬ ಆಟಗಾರನೂ ತನ್ನದೇ ಸಹಜ ಆಟವಾಡಲು ಯಾವುದೇ ನಿರ್ಬಂಧ ಹೇರಿಲ್ಲ ಎಂದರು. 
ಇದೇ ವೇಳೆ ಎರಡನೇ ಟೆಸ್ಟ್ ಪಂದ್ಯದ ವೇಳೆ ಡಿಆರ್ಎಸ್ ವಿವಾದ ಹುಟ್ಟುಹಾಕಿದ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ವಿರುದ್ಧದ ದೂರನ್ನು ಐಸಿಸಿಯಿಂದ ಹಿಂಪಡೆದ ಬಿಸಿಸಿಐನ ಕ್ರಮ ಅತ್ಯಂತ ಪ್ರಬುದ್ಧತನದ್ದು ಎಂದು ಅನಿಲ್ ಕುಂಬ್ಳೆ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT