ಹರ್ಭಜನ್ ಸಿಂಗ್ 
ಕ್ರಿಕೆಟ್

ವಾಂಖೆಡೆಯಲ್ಲಿ ರನ್ ಹೊಳೆ: ಬೌಲರ್‌ಗಳು ಏಕೆ ಬೇಕು? ಮಷಿನ್‌ಗಳನ್ನು ಬಳಸಿ: ಹರ್ಭಜನ್

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಪಂದ್ಯದಲ್ಲಿ ರನ್ ಹೊಳೆ ಹರಿದಿದ್ದು...

ಮುಂಬೈ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಪಂದ್ಯದಲ್ಲಿ ರನ್ ಹೊಳೆ ಹರಿದಿದ್ದು ಇದಕ್ಕೆ ಮುಂಬೈ ತಂಡದ ಆಟಗಾರ ಹರ್ಭಜನ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಉಭಯ ತಂಡಗಳು 40 ಓವರ್ ಗಳಲ್ಲಿ 453 ರನ್ ಸಿಡಿಸಿದ್ದರು. ವಾಂಖೆಡೆ ಮೈದಾನವನ್ನು ಬ್ಯಾಟಿಂಗ್ ಪಿಚ್ ಮಾಡಿರುವುದರಿಂದ ರನ್ ಹೊಳೆ ಹರಿದಿದ್ದು ಕ್ರೀಡಾಂಗಣದ ಪಿಚ್ ಕ್ಯೂರೇಟರ್ ರನ್ನು ಹರ್ಭಜನ್ ಸಿಂಗ್ ಟೀಕಿಸಿದ್ದಾರೆ. 
ತಮ್ಮ ಟ್ವೀಟರ್ ಖಾತೆಯಲ್ಲಿ ಹರ್ಭಜನ್ ಸಿಂಗ್ ಸದ್ಯದಲ್ಲೇ ಪಂದ್ಯಗಳಲ್ಲಿ ಬೌಲರ್ ಗಳ ಬದಲು ಬೌಲಿಂಗ್ ಯಂತ್ರಗಳನ್ನು ನೋಡಿದರೂ ಅಚ್ಚರಿಯಿಲ್ಲ ಎಂದು ಬರೆದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT