ವೀರೇಂದ್ರ ಸೆಹ್ವಾಗ್ 
ಕ್ರಿಕೆಟ್

ವಿದೇಶಿ ಆಟಗಾರರ ವಿರುದ್ದ ವೀರೇಂದ್ರ ಸೆಹ್ವಾಗ್ ವಾಗ್ದಾಳಿ

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಪ್ಲೇ-ಆಫ್ ಹಂತಕ್ಕೇರುವ ಅವಕಾಶ ವಂಚಿತರಾದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ವಿದೇಶಿ ಆಟಗಾರರ ವಿರುದ್ಧ ವೀರೇಂದ್ರ...

ಮೊಹಾಲಿ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಪ್ಲೇ-ಆಫ್ ಹಂತಕ್ಕೇರುವ ಅವಕಾಶ ವಂಚಿತರಾದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ವಿದೇಶಿ ಆಟಗಾರರ ವಿರುದ್ಧ ವೀರೇಂದ್ರ ಸೆಹ್ವಾಗ್ ಕಿಡಿಕಾರಿದ್ದಾರೆ. 
ಪುಣೆ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಸೋಲು ಕಾಣುವ ಮೂಲಕ ಪ್ಲೇ-ಆಫ್ ಕನಸು ನುಚ್ಚುನೂರಾಯಿತು. ಇದರಿಂದ ಬೇರಸಗೊಂಡ ಪಂಜಾಬ್ ತಂಡದ ನಿರ್ದೇಶಕ ವೀರೇಂದ್ರ ಸೆಹ್ವಾಗ್ ಹಾಶಿಂ ಆಮ್ಲಾ ಹೊರತು ಪಡಿಸಿ ಉಳಿದೆಲ್ಲಾ ವಿದೇಶಿ ಆಟಗಾರರು ವಿಫಲರಾಗಿದ್ದಾರೆ. ನಾಯಕ ಗ್ಲೆನ್ ಮ್ಯಾಕ್ಸ್ ವೆಲ್ 9 ಪಂದ್ಯಗಳಲ್ಲಿ ವಿಫಲರಾದರು. ಅತ್ಯಂತ ಅನುಭವಿ ಆಟಗಾರರಾದ ಅವರು ನಾಯಕನಾಗಿ ಜವಬ್ದಾರಿ ಹೊತ್ತುಕೊಂಡು ಆಡಬೇಕಿತ್ತು ಎಂದು ಕಿಡಿಕಾರಿದ್ದಾರೆ. 
ಇನ್ನು ತಂಡದಲ್ಲಿ ಸ್ಫೋಟಕ ಆಟಗಾರ ಶಾನ್ ಮಾರ್ಷ್, ಮಾರ್ಟಿನ್ ಗಪ್ಟಿಲ್ ಸಹ ಇದ್ದು ಅವರು ತಮ್ಮ ಜವಾಬ್ದಾರಿಯುವ ಆಟ ಪ್ರದರ್ಶಿಸುವಲ್ಲಿ ವಿಫಲರಾಗಿದ್ದಾರೆ. ಈ ಆಟಗಾರರ ಮೇಲೆ ನಮಗೆ ನಿರೀಕ್ಷೆ ಜಾಸ್ತಿ ಇತ್ತು. ಅದನ್ನು ಹುಸಿ ಮಾಡಿದ್ದಾರೆ ಎಂದು ಸೆಹ್ವಾಗ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT