ಚಿನ್ನಸ್ವಾಮಿ ಕ್ರೀಡಾಂಗಣ 
ಕ್ರಿಕೆಟ್

ಚಿನ್ನಸ್ವಾಮಿ ಕ್ರೀಡಾಂಗಣದ ಸಬ್‌ಏರ್ ವ್ಯವಸ್ಥೆಗೆ ತಲೆದೂಗಿದ ಗಂಭೀರ್

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಗೌತಮ್ ಗಂಭೀರ್ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಳವಡಿಸಲಾಗಿರುವ ಅತ್ಯಾಧುನಿಕ...

ಬೆಂಗಳೂರು: ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಗೌತಮ್ ಗಂಭೀರ್ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಳವಡಿಸಲಾಗಿರುವ ಅತ್ಯಾಧುನಿಕ ಸೌಕರ್ಯವುಳ್ಳ ಸಬ್‌ಏರ್ ಸಿಸ್ಟಮ್ ಅನ್ನು ಶ್ಲಾಘಿಸಿದ್ದಾರೆ. 
ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಎಲಿಮಿನೇಟರ್ ಪಂದ್ಯ ಮಳೆಯಿಂದಾಗಿ ರದ್ದಾಗುವ ಸಾಧ್ಯತೆ ಇತ್ತು. ಎಡಬಿಡದೇ ಸುರಿದ ಮಳೆ ತಣ್ಣಗಾದಾಗ ಕೆಲವೇ ನಿಮಿಷಗಳಲ್ಲಿ ಕ್ರೀಡಾಂಗಣದಲ್ಲಿದ್ದ ನೀರನ್ನು ಸಬ್‌ಏರ್ ವ್ಯವಸ್ಥೆಯಿಂದಾಗಿ ಕ್ಲೀನ್ ಮಾಡಲಾಯಿತು. ಮಳೆಯಿಂದಾಗಿ ನಾವು ಕೂಟವನ್ನೇ ಕಳೆದುಕೊಳ್ಳುವ ಆತಂಕಕ್ಕೆ ಸಿಲುಕಿದ್ದೇವು ಎಂದು ಗೌತಮ್ ಗಂಭೀರ್ ಹೇಳಿದ್ದಾರೆ. 
ಸಬ್‌ಏರ್ ಸಿಸ್ಟಮ್ ಅಳವಡಿಕೆಯಿಂದಾಗಿ ಮತ್ತೆ ನಡೆಯುವಂತಾಯಿತು. ಜತೆಗೆ ಪಂದ್ಯದಲ್ಲಿ ನಾವು ಗೆಲುವ ಸಾಧಿಸಿರುವುದು ಸಂತಸ ತಂದಿದೆ. ಹೀಗಾಗಿ ಕೆಎಸ್ಸಿಎಗೆ ದೊಡ್ಡ ಧನ್ಯವಾದಗಳು ಎಂದು ಅವರು ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT