ಎಬಿ ಡಿವಿಲಿಯರ್ಸ್ 
ಕ್ರಿಕೆಟ್

ಬಾಲ್ ವಿರೂಪಗೊಳಿಸಿದ ತನ್ನ ನಡೆಯನ್ನು ಸಮರ್ಥಿಸಿಕೊಂಡ ಎಬಿ ಡಿವಿಲಿಯರ್ಸ್

ಚಾಂಪಿಯನ್ಸ್ ಟ್ರೋಫಿ ಅಭ್ಯಾಸ ಪಂದ್ಯದಲ್ಲಿ ಬಾಲ್ ವಿರೂಪಗೊಳಿಸಿದ ವಿವಾದಕ್ಕೆ ಸಂಬಂಧಿಸಿದಂತೆ ದಕ್ಷಿಣ ಆಫ್ರಿಕಾ ತಂಡದ ನಾಯಕ ಎಬಿ...

ಸೌತಾಂಪ್ಟನ್(ಇಂಗ್ಲೆಂಡ್): ಚಾಂಪಿಯನ್ಸ್ ಟ್ರೋಫಿ ಅಭ್ಯಾಸ ಪಂದ್ಯದಲ್ಲಿ ಬಾಲ್ ವಿರೂಪಗೊಳಿಸಿದ ವಿವಾದಕ್ಕೆ ಸಂಬಂಧಿಸಿದಂತೆ ದಕ್ಷಿಣ ಆಫ್ರಿಕಾ ತಂಡದ ನಾಯಕ ಎಬಿ ಡಿವಿಲಿಯರ್ಸ್ ಅಂಪೈರ್ ವಿರುದ್ಧ ಕಿಡಿಕಾರಿದ್ದಾರೆ. 
ಇಂಗ್ಲೆಂಡ್ ವಿರುದ್ಧ ನಿನ್ನೆ ನಡೆದ ಪಂದ್ಯದಲ್ಲಿ ಎಬಿ ಡಿವಿಲಿಯರ್ಸ್ 33ನೇ ಓವರ್ ನಲ್ಲಿ ಚೆಂಡನ್ನು ವಿರೂಪಗೊಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿವಿಲಿಯರ್ಸ್ ಪಂದ್ಯದ ಕೊನೆಯ ವೇಳೆಯಲ್ಲಿ ಚೆಂಡನ್ನು ಬದಲಾಯಿಸುವಂತೆ ನಾನು ಅಂಪೈರ್ ಹತ್ತಿರ ಮನವಿ ಮಾಡಿದೆ. ಇದಕ್ಕೆ ಕಾರಣ ಆದಾಗಲೇ ಚೆಂಡು ವಿರೂಪಗೊಂಡಿತ್ತು. ಆದರೆ ಅವರು ಬದಲಾಯಿಸಿಲ್ಲ ಎಂದು ಆರೋಪಿಸಿದ್ದಾರೆ. 
ಜವಾಬ್ದಾರಿಯುತ ನಾಯಕನಾಗಿ ಚೆಂಡಿನ ಸ್ಥಿತಿಯ ಜತೆ ಎಲ್ಲವನ್ನು ಗಮನಿಸಬೇಕಾಗಿರುತ್ತದೆ. ಈ ಬಗ್ಗೆ ಅಂಪೈರ್ ಗೆ ಮವಿ ಮಾಡಿದ್ದರು ಅವರು ಚೆಂಡನ್ನು ಬದಲಾಯಿಸಲಿಲ್ಲ ಆದ್ದರಿಂದ ನನಗೆ ಬೇಜಾರಾಗಿ ಆ ರೀತಿ ಮಾಡಿದೆ ಎಂದು ಒಪ್ಪಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT