ಆರ್ ಅಶ್ವಿನ್ 
ಕ್ರಿಕೆಟ್

ಟೀಂ ಇಂಡಿಯಾದ ಆಟಗಾರ ಆರ್.ಅಶ್ವಿನ್ ಅಜ್ಜ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ಆರ್ ಅಶ್ವಿನ್ ಅವರ ಅಜ್ಜ ಎಸ್ ನಾರಾಯಣಸ್ವಾಮಿ ನಿಧನರಾಗಿದ್ದಾರೆ...

ಚೆನ್ನೈ: ಅನಾರೋಗ್ಯದಿಂದ ಬಳಲುತ್ತಿದ್ದ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ಆರ್ ಅಶ್ವಿನ್ ಅವರ ಅಜ್ಜ ಎಸ್ ನಾರಾಯಣಸ್ವಾಮಿ ನಿಧನರಾಗಿದ್ದಾರೆ. 
92 ವರ್ಷದ ನಾರಾಯಣಸ್ವಾಮಿ ಅವರು ದೀರ್ಘಕಾಲದ ಅಸೌಖ್ಯದಿಂದ ಬಳುತ್ತಿದ್ದು ಮೃತಪಟ್ಟಿರುವುದಾಗಿ ಕುಟುಂಬ ಮೂಲಗಳು ತಿಳಿಸಿವೆ. 
ತಂದೆ ನಾರಾಯಣ ಸ್ವಾಮಿ ರೈಲ್ವೇಸ್ ಉದ್ಯೋಗಿಯಾಗಿದ್ದರು. ಕ್ರಿಕೆಟ್ ಬಗ್ಗೆ ಅವರಿಗೆ ಅಪಾರ ಆಸಕ್ತಿ ಇತ್ತು. ಅಶ್ವಿನ್ ಗೂ ಸೂಕ್ತ ಸಲಹೆ ಸೂಚನೆ ನೀಡುತ್ತಿದ್ದರು ಎಂದು ಅಶ್ವಿನ್ ತಂದೆ ರವಿಚಂದ್ರನ್ ತಿಳಿಸಿದ್ದಾರೆ. 
ಸದ್ಯ ಚಾಂಪಿಯನ್ಸ್ ಟ್ರೋಫಿಗಾಗಿ ಆರ್ ಅಶ್ವಿನ್ ಇಂಗ್ಲೆಂಡ್ ಗೆ ತೆರಳಿದ್ದು ಅಶ್ವಿನ್ ಭಾರತಕ್ಕೆ ಬಂದು ಅಜ್ಜನ ಅಂತಿಮ ಸಂಸ್ಕಾರದ ಕಾರ್ಯದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT