ಸ್ಟೀವನ್ ಸ್ಮಿತ್ 
ಕ್ರಿಕೆಟ್

ಟೀಂ ಇಂಡಿಯಾ ವಿರುದ್ಧ ನಾವು ಸರಣಿ ಕಳೆದುಕೊಳ್ಳಲು ಅರ್ಹರಾಗಿದ್ದೇವೆ: ಸ್ಟೀವನ್ ಸ್ಮಿತ್

ನಾವು ಬ್ಯಾಟಿಂಗ್ ನಲ್ಲಿ ಸ್ಥಿರತೆ ಹೊಂದಿಲ್ಲ. ಉತ್ತಮ ಆರಂಭ ಸಿಕ್ಕರು ನಂತರ ಹಿಂದಿದ್ದೆ ವಿಕೆಟ್ ಗಳು ಬೀಳುತ್ತಿರುವುದು ಉತ್ತಮ ಬೆಳವಣಿಗೆಯಲ್ಲ...

ನಾಗ್ಪುರ(ಮಹಾರಾಷ್ಟ್ರ): ನಾವು ಬ್ಯಾಟಿಂಗ್ ನಲ್ಲಿ ಸ್ಥಿರತೆ ಹೊಂದಿಲ್ಲ. ಉತ್ತಮ ಆರಂಭ ಸಿಕ್ಕರು ನಂತರ ಹಿಂದಿದ್ದೆ ವಿಕೆಟ್ ಗಳು ಬೀಳುತ್ತಿರುವುದು ಉತ್ತಮ ಬೆಳವಣಿಗೆಯಲ್ಲ. ಹೀಗಾಗಿ ನಾವು ಟೀಂ ಇಂಡಿಯಾ ವಿರುದ್ಧ ಸರಣಿ ಕಳೆದುಕೊಳ್ಳಲು ಅರ್ಹರಾಗಿದ್ದೇವೆ ಎಂದು ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಹೇಳಿದ್ದಾರೆ. 
ನಾಗ್ಪುರದಲ್ಲಿ ನಡೆದ ಐದನೇ ಪಂದ್ಯದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 7 ವಿಕೆಟ್ ಗಳಿಂದ ಜಯ ಗಳಿಸಿ 4-1 ಅಂತರದಿಂದ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸ್ಟೀವ್ ಸ್ಮಿತ್ ತಂಡದ ಆಟಗಾರರ ಸ್ಥಿರತೆ ಉತ್ತಮವಾಗಿಲ್ಲ ಎಂದು ಹೇಳಿದ್ದಾರೆ. 
ಇನ್ನು ಟೀಂ ಇಂಡಿಯಾ ವಿರುದ್ಧ ತಂಡದ ನಾಯಕನಾಗಿ ಉತ್ತಮ ರನ್ ಗಳಿಸಬೇಕೆಂದು ಭಾವಿಸಿದ್ದೇ ಆದರೆ ಅದು ಸಾಧ್ಯವಾಗಲಿಲ್ಲ. ಕ್ರಿಕೆಟ್ ನಲ್ಲಿ ಇದೆಲ್ಲಾ ಸಹಜ. ಏಕದಿನ ಪಂದ್ಯದಲ್ಲಿ ಆಗದಿದ್ದನ್ನು ಮುಂದಿನ ಟಿ20 ಸರಣಿಯಲ್ಲಿ ಸಾಧಿಸಿ ತೋರಿಸುತ್ತೇನೆ ಎಂದು ಸ್ಮಿತ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT