ಟಾಸ್ ಗೆದ್ದ ಭಾರತ 
ಕ್ರಿಕೆಟ್

2ನೇ ಏಕದಿನ ಪಂದ್ಯ: ಟಾಸ್ ಗೆದ್ದ ಭಾರತ, ಬ್ಯಾಟಿಂಗ್ ಆಯ್ಕೆ

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಕೋಲ್ಕತಾ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಕೋಲ್ಕತಾ ಈಡನ್ ಗಾರ್ಡನ್ ಮೈದಾನದಲ್ಲಿ 2ನೇ ಏಕದಿನ ಪಂದ್ಯ ನಡೆಯುತ್ತಿದ್ದು, ಈ ಪಂದ್ಯಕ್ಕೂ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆಸ್ಟ್ಕೇಲಿಯಾ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದುಸ  ಫಾಲ್ಕನರ್ ಬದಲಿಗೆ ರಿಚರ್ಡ್ಸನ್ ಹಾಗೂ ಜಂಪಾ ಬದಲಿಗೆ ಅಗರ್ ಅಗರ್ ಕಣಕ್ಕಿಳಿಯಲಿದ್ದಾರೆ. ಇನ್ನು ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡದೇ ಚೆನ್ನೈ ನಲ್ಲಿ ಆಡಿದ ತಂಡವನ್ನೇ 2ನೇ ಪಂದ್ಯಕ್ಕೂ  ಉಳಿಸಿಕೊಳ್ಳಲಾಗಿದೆ.

ತಂಡಗಳು ಇಂತಿವೆ.
ಆಸ್ಟ್ರೇಲಿಯಾ ತಂಡ

ಡೇವಿಡ್ ವಾರ್ನರ್, ಹಿಲ್ಟನ್ ಕಾರ್ಟ್ರೈಟ್, ಸ್ಟೀವನ್ ಸ್ಮಿತ್ (ನಾಯಕ), ಟ್ರಾವಿಸ್ ಹೆಡ್, ಗ್ಲೆನ್ ಮ್ಯಾಕ್ಸ್ ವೆಲ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಅ್ಯಷ್ಟನ್ ಅಗರ್, ಕೇನ್ ರಿಚರ್ಡ್ಸನ್, ಪ್ಯಾಟ್ ಕಮ್ಮಿನ್ಸ್,  ನಾಥನ್ ಕಾಲ್ಟರ್-ನೈಲ್

ಭಾರತ ತಂಡ
ರೋಹಿತ್ ಶರ್ಮಾ, ಅಜಿಂಕ್ಯಾ ರಹಾನೆ, ವಿರಾಟ್ ಕೊಹ್ಲಿ (ನಾಯಕ), ಮನೀಶ್ ಪಾಂಡೆ, ಕೇದಾರ್ ಜಾಧವ್, ಎಂಎಸ್ ಧೋನಿ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಭುವನೇಶ್ವರ ಕುಮಾರ್, ಕುಲ್ದೀಪ್ ಯಾದವ್, ಯುಜುವೇಂದ್ರ  ಚಾಹಲ್, ಜಸ್ಪ್ರಿತ್ ಬುಮ್ರಾ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT