ನಜಮ್ ಸೇಥಿ 
ಕ್ರಿಕೆಟ್

ಪಾಕಿಸ್ತಾನದ ವಿರುದ್ಧ ಸರಣಿ ನಡೆಸುವಲ್ಲಿ ವಿಫಲ, ಬಿಸಿಸಿಐ ನಿಂದ ಬೃಹತ್ ಪರಿಹಾರ ಕೇಳಿದ ಪಿಸಿಬಿ

ತವರಿನಲ್ಲಿ ಎರಡು ಕ್ರಿಕೆಟ್ ಸರಣಿ ನಡೆಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 457 ಕೋಟಿ ರೂಪಾಯಿ ನಷ್ಟ ಪರಿಹಾರ ಮೊತ್ತ ನೀದಬೇಕೆಂದು ...........

ಕರಾಚಿ: ತವರಿನಲ್ಲಿ ಎರಡು ಕ್ರಿಕೆಟ್ ಸರಣಿ ನಡೆಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 457 ಕೋಟಿ ರೂಪಾಯಿ ನಷ್ಟ ಪರಿಹಾರ ಮೊತ್ತ ನೀದಬೇಕೆಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮನವಿ ಮಾಡಿದೆ. ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ವಿವಾದ ಪರಿಹಾರ ಸಮಿತಿಗೆ ಪಾಕಿಸ್ತಾನ ತನ್ನ ಈ ಕುರಿತ ಮನವಿಯನ್ನು ಸಲ್ಲಿಸಿದೆ. 
2015ರಿಂದ 2023ರ ವರೆಗಿನ ಎಂಟು ವರ್ಷಗಳ ಅವಧಿಯಲ್ಲಿ ಪಾಕಿಸ್ತಾನ ವಿರುದ್ಧ ಆರು ಸರಣಿಗಳನ್ನು ನಡೆಸುವುದಾಗಿ ಬಿಸಿಸಿಐ ಒಪ್ಪಿಕೊಂಡಿತ್ತು. ಇದೀಗ ರಾಜಕೀಯ ಕಾರಣಕ್ಕಾಗಿ ಸರಣಿ  ಪ್ರಾಯೋಜಿಸುವಲ್ಲಿ ಬಿಸಿಸಿಐ ವಿಪಲವಾಗಿದೆ ಎಂದು ಪಿಸಿಬಿ ತನ್ನ ಮನವಿಯಲ್ಲಿ ಹೇಳಿದೆ.
ಪಿಸಿಬಿ ಮುಖ್ಯಸ್ಥ ನಜೀಂ ಸೇಥಿ,  "2008ರಿಂದಲೂ ಭಾರತ ಸರಣಿ ಆಡಲು ನಿರಾಕರಿಸುತ್ತಲೇ ಬಂದಿದೆ,  ಉದ್ವಿಗ್ತ ಪರಿಸ್ಥಿತಿಗಳಿಲ್ಲದ ಸಹಜ ತಾನಗಳಲ್ಲಿಯೂ  ಸರಣಿ ನಡೆಸಲು ಭಾರತ ನಿರಾಕರಿಸಿದೆ". ಎಂದು  ಆರೋಪಿಸಿದ್ದಾರೆ
ಐಸಿಸಿ ಟೂರ್ನಿಗಳ ಹೊರತಾಗಿ ಭಾರತ ಮತ್ತು ಪಾಕಿಸ್ತಾನ ನಡುವಣ ಉಭಯ ಸರಣಿ ಇತ್ತೀಚಿನ ವರ್ಷಗಳಲ್ಲಿ ನಡೆದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT