ಸ್ಮಿತ್ 
ಕ್ರಿಕೆಟ್

ಭಾರತದ ವಿರುದ್ಧ ಆಡಿದರೆ ವಾರ್ನರ್, ಸ್ಮಿತ್ ಸ್ಥಳೀಯರೇ ವಿರೋಧಿಸುತ್ತಾರೆ: ಚಾಪೆಲ್

ಚೆಂಡು ವಿರೂಪಗೊಳಿಸಿದ್ದ ಪ್ರಕರಣದಲ್ಲಿ ಒಂದು ವರ್ಷ ನಿಷೇಧ ವಿಧಿಸಿರುವುದರಿಂದಾಗಿ ಮುಂಬರುವ ಭಾರತ-ಆಸ್ಟ್ರೇಲಿಯಾ ನಡುವಿನ ಸರಣಿಗೆ ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ಅಲಭ್ಯರಾಗಿದ್ದಾರೆ.

ಚೆಂಡು ವಿರೂಪಗೊಳಿಸಿದ್ದ ಪ್ರಕರಣದಲ್ಲಿ ಒಂದು ವರ್ಷ ನಿಷೇಧ ವಿಧಿಸಿರುವುದರಿಂದಾಗಿ ಮುಂಬರುವ ಭಾರತ-ಆಸ್ಟ್ರೇಲಿಯಾ ನಡುವಿನ ಸರಣಿಗೆ  ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ಅಲಭ್ಯರಾಗಿದ್ದಾರೆ. ಈ ಬಗ್ಗೆ ಆಸ್ಟ್ರೇಲಿಯಾದ ಮಾಜಿ ನಾಯಕ ಗ್ರೇಗ್ ಚಾಪೆಲ್ ಸಂತಸ ವ್ಯಕ್ತಪಡಿಸಿದ್ದು,  ಒಂದು ವೇಳೆ ಅವಕಾಶ ಇದ್ದಿದ್ದರೆ ತಮ್ಮದೇ ನೆಲದಲ್ಲಿ ಇಬ್ಬರನ್ನೂ ಜನ ವಿರೋಧಿಸುತ್ತಿದ್ದರು ಎಂದು ಹೇಳಿದ್ದಾರೆ. 
ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿದ್ದರಲ್ಲಿ ಶಾಮೀಲಾಗಿದ್ದಕ್ಕಾಗಿ ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ಅವರಿಗೆ ಒಂದು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ನಿಷೇಧ ವಿಧಿಸಲಾಗಿದೆ.  ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೇಗ್ ಚಾಪೆಲ್, ಭಾರತ-ಆಸ್ಟ್ರೇಲಿಯಾ ಪಂದ್ಯದಲ್ಲಿ ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ಲಭ್ಯವಾಗಿದ್ದಿದ್ದರೆ ತಮ್ಮದೇ ನೆಲದಲ್ಲಿ ಇಬ್ಬರನ್ನೂ ಜನ ವಿರೋಧಿಸುತ್ತಿದ್ದರು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಮಕೃಷ್ಣ ಹೆಗಡೆ ನಂತರ ಇದುವರೆಗೂ ಒಂದು ಸರ್ಕಾರ ರಿಪೀಟ್ ಆಗಿಲ್ಲ: 2028ರ ಸೋಲಿನ ಮುನ್ಸೂಚನೆ ಕೊಟ್ರಾ ಸತೀಶ್ ಜಾರಕಿಹೊಳಿ?

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್​ನ ಮೂವರು, ಬಿಜೆಪಿಯಿಂದ ಒಬ್ಬರು ಅವಿರೋಧ ಆಯ್ಕೆ

ಒಮನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮೇಲೆ ಅಮೆರಿಕ ದಾಳಿ: ಇಬ್ಬರು ಭಾರತೀಯ ನಾವಿಕರು, ಓರ್ವ ಮುಖ್ಯ ಇಂಜಿನಿಯರ್ ಸಾವು!

'ನಾನಾ ಅಥವಾ ಅಭಿಷೇಕ್ ಬ್ಯಾನರ್ಜಿನಾ? ಆಯ್ಕೆ ಮಾಡಿ, ಮಮತಾಗೆ ಆಪ್ತನ ಅಂತಿಮ ಎಚ್ಚರಿಕೆ!

ಶ್ರೀಲಂಕಾ ಪ್ರವಾಸಕ್ಕೆ ಅಂಡರ್-19 ಭಾರತ ತಂಡ ಪ್ರಕಟ: ಮಾಜಿ ಕೋಚ್ Rahul Dravid ಪುತ್ರ ಅನ್ವಯ್ ಗೆ ಸ್ಥಾನ!

SCROLL FOR NEXT