ಶಿಖರ್ ಧವನ್, ಸ್ಮೃತಿ ಮಂದಾನ 
ಕ್ರಿಕೆಟ್

ಶಿಖರ್ ಧವನ್, ಸ್ಮೃತಿ ಮಂದಾನಾ ಹೆಸರು ಅರ್ಜುನ ಪ್ರಶಸ್ತಿಗೆ ಶಿಫಾರಸು

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಹಾಗೂ ಮಹಿಳಾ ತಂಡದ ಆಟಗಾರ್ತಿ ಸ್ಮೃತಿ ಮಂದಾನಾ ಅವರ ಹೆಸರನ್ನು ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗಾಗಿ ಶಿಫಾರಸು ಮಾಡಲಾಗಿದೆ.

ಕೋಲ್ಕತ್ತಾ: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಹಾಗೂ ಮಹಿಳಾ ತಂಡದ ಆಟಗಾರ್ತಿ ಸ್ಮೃತಿ ಮಂದಾನಾ ಅವರ ಹೆಸರನ್ನು ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗಾಗಿ ಶಿಫಾರಸು ಮಾಡಲಾಗಿದೆ. 
ಶಿಖರ್ ಧವನ್ ಹಾಗೂ ಸ್ಮೃತಿ ಮಂದಾನಾ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕಾರ್ಯದರ್ಶಿ ಅಮಿತ್ ಚೌಧರಿ ಹೇಳಿದ್ದಾರೆ. 
ಕಳೆದ ಸಾಲಿನಲ್ಲಿ ಶಿಖರ್ ಧವನ್ ಟೀಂ ಇಂಡಿಯಾ ಪರ ಕ್ರಿಕೆಟ್ ನ ಮೂರು ಪ್ರಕಾರಗಳಲ್ಲೂ ಗಮನಾರ್ಹ ಪ್ರದರ್ಶನವನ್ನು ನೀಡಿದ್ದಾರೆ. ಅತ್ತ ಸ್ಮೃತಿ ಮಂದಾನ ಭಾರತೀಯ ಮಹಿಳಾ ತಂಡವು ಐಸಿಸಿ ಮಹಿಳಾ ವಿಶ್ವಕಪ್ ನಲ್ಲಿ ಫೈನಲ್ ಪ್ರವೇಶಿಸುವಲ್ಲಿ ನಿರ್ಣಾಯಕ ಪಾತ್ರವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT