ಟೀಂ ಇಂಡಿಯಾ 
ಕ್ರಿಕೆಟ್

ಕೇರಳ ಸಂತ್ರಸ್ತರಿಗೆ 2 ಕೋಟಿ ರು. ನೀಡಿ ಮಾನವೀಯತೆ ಮೆರೆದ ಟೀಂ ಇಂಡಿಯಾ ಕ್ರಿಕೆಟಿಗರು!

ಜಲಪ್ರಳಯಕ್ಕೆ ಸಿಕ್ಕಿ ತತ್ತರಿಸಿರುವ ಕೇರಳ ಜನತೆಯ ಸಹಾಯಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರು ಮುಂದಾಗಿದ್ದಾರೆ.

ನಾಟಿಂಗ್ ಹ್ಯಾಮ್: ಜಲಪ್ರಳಯಕ್ಕೆ ಸಿಕ್ಕಿ ತತ್ತರಿಸಿರುವ ಕೇರಳ ಜನತೆಯ ಸಹಾಯಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರು ಮುಂದಾಗಿದ್ದಾರೆ. 
ನಾಟಿಂಗ್ ಹ್ಯಾಮ್ ಟೆಸ್ಟ್ ಪಂದ್ಯದ ಸಂಪೂರ್ಣ ಸಂಭಾವನೆಯನ್ನು ಕೇರಳ ಪ್ರವಾಹ ಸಂತ್ರಸ್ತರಿಗೆ ನೀಡಲು ವಿರಾಟ್ ಕೊಹ್ಲಿ ಪಡೆ ಮುಂದಾಗಿದೆ ಎಂದು ಎಬಿಪಿ ನ್ಯೂಸ್ ವರದಿ ಮಾಡಿದೆ. 
ಭಾರತದ ಆಟಗಾರರಿಗೆ ಟೆಸ್ಟ್ ಪಂದ್ಯವೊಂದಕ್ಕೆ 15 ಲಕ್ಷ ರುಪಾಯಿಗಳಷ್ಟು ಸಂಭಾವನೆ ಲಭಿಸಲಿದೆ. ಆಗ ಒಟ್ಟು ಮೊತ್ತ 2 ಕೋಟಿ ರುಪಾಗಳಷ್ಟಾಗುತ್ತದೆ. ಇದೇ ಹಣವನ್ನು ಕೇರಳ ಮುಖ್ಯಮಂತ್ರಿ ನಿಧಿಗೆ ನೀಡಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT