ವಿಶ್ವಕಪ್ ಗೆದ್ದ ಸಂಭ್ರಮದಲ್ಲಿ ಭಾರತ ಕಿರಿಯರ ತಂಡ 
ಕ್ರಿಕೆಟ್

ಅಂಡರ್ 19 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಅಭಿನಂದನೆಗಳ ಮಹಾಪೂರ

ನ್ಯೂಜಿಲೆಂಡ್ ನ ಬೇ ಓವಲ್ ಮೈದಾನದಲ್ಲಿ ನಡೆದ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಟ ಆಸ್ಟ್ರೇಲಿಯಾ ತಂಡವನ್ನು ಮಣಿಸಿ 4ನೇ ಬಾರಿಗೆ ಕಿರಿಯರ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.

ನವದೆಹಲಿ: ನ್ಯೂಜಿಲೆಂಡ್ ನ ಬೇ ಓವಲ್ ಮೈದಾನದಲ್ಲಿ ನಡೆದ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಟ ಆಸ್ಟ್ರೇಲಿಯಾ ತಂಡವನ್ನು ಮಣಿಸಿ 4ನೇ ಬಾರಿಗೆ ಕಿರಿಯರ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ದೇಶಾದ್ಯಂತ  ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.
ಪ್ರಮುಖವಾಗಿ ಭಾರತ ಕಿರಿಯರ ಸಾಧನೆಯನ್ನು ಹಿರಿಯ ಆಟಗಾರರು ತುಂಬು ಹೃದಯದಿಂದ ಶ್ಲಾಘಿಸಿದ್ದು, ಖ್ಯಾತ ಮಾಜಿ ಆಟಗಾರರಾದ ಸಚಿನ್ ತೆಂಡೂಲ್ಕರ್, ವಿವಿಎಸ್ ಲಕ್ಷ್ಮಣ್, ವೀರೇಂದ್ರ ಸೆಹ್ವಾಗ್, ಖ್ಯಾತ ವೀಕ್ಷಕ  ವಿವರಣೆಗಾರರಾದ ಹರ್ಷಾ ಬೋಗ್ಲೆ, ಸಂಜಯ್ ಮಂಜ್ರೇಕರ್, ಆಕಾಶ್ ಚೋಪ್ರಾ, ಟೀಂ ಇಂಡಿಯಾ ಮಾಜಿ ಕೋಚ್ ಅನಿಲ್ ಕುಂಬ್ಳೆ ಟ್ವೀಟ್ ಮೂಲಕ ತಂಡದ ಸಾಧನೆಯನ್ನು ಕೊಂಡಾಡಿದ್ದಾರೆ.
ಇನ್ನು ಖ್ಯಾತ ವೀಕ್ಷಕ ವಿವರಣೆಗಾರರಾದ ಹರ್ಷಾ ಬೋಗ್ಲೆ ಕಿರಿಯರ ಸಾಧನೆ ಅವರ ಜೀವಮಾನ ಅದ್ಬುತ ಕ್ಷಣಗಳಲ್ಲಿ ಒಂದು ಎಂದು ಬಣ್ಣಿಸಿದ್ದಾರೆ.
ಕಿರಿಯರ ಸಾಧನೆ ಕುರಿತಂತೆ ಹಿರಿಯರು ಮಾಡಿರುವ ಕೆಲ ಟ್ವೀಟ್ ಶುಭ ಹಾರೈಕೆ ಇಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT