ಮೂರನೇ ಏಕದಿನ: ಟಾಸ್ ಗೆದ್ದು ಭಾರತಕ್ಕೆ ಮೊದಲ ಬ್ಯಾಂಟಿಂಗ್ ಅವಕಾಶ ನೀಡಿದ ದಕ್ಷಿಣ ಆಫ್ರಿಕಾ
ಕೇಪ್ ಟೌನ್: ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯದ ಟಾಸ್ ನ್ನು ಅತಿಥೇಯ ದಕ್ಷಿಣ ಆಫ್ರಿಕಾ ಗೆದ್ದುಕೊಂಡಿದೆ. ಟಾಸ್ ಬಳಿಕ ದಕ್ಷಿಣ ಆಫ್ರಿಕಾ ನಾಯಕ ಏಡೆನ್ ಮಾರ್ಕ್ರಮ್ ತಾವು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಭಾರತ ಪರ ನಾಯಕ ವಿರಾಟ್ ಕೊಹ್ಲಿ ತಮ್ಮ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಆದರೆ ಹಿಂದಿನ ಎರಡೂ ಪಂದ್ಯಗಳಲ್ಲಿ ಸೋಲುಂಡ ದಖ್ಷಿಣ ಆಫ್ರಿಕಾ ಕ್ವಿಂಟನ್ ಡೆ ಕೊಕ್ ಮತ್ತು ಮೊರ್ನೆ ಮೊರ್ಕೆಲ್. ಅವರುಗಳ ಬದಲಿಗೆ ಹೆನ್ರಿಚ್ ಕ್ಲಾಸೆನ್ ಹಾಗೂ ಲುಂಗಿ ಎನ್ಗಿಡಿ ಅವರುಗಳನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದೆ.
ಒಟ್ಟಾರೆ ಆರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಅಂತರದ ಮುನ್ನಡೆ ಸಾಧಿಸಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos