ಶಿಖರ್ ಧವನ್ 
ಕ್ರಿಕೆಟ್

ಆಫ್ರಿಕಾ ವಿರುದ್ಧದ 4ನೇ ಪಂದ್ಯ ಸೋಲಿಗೆ ಧವನ್ ಕೊಟ್ಟ ಕಾರಣ ಏನು ಗೊತ್ತಾ!

ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಆರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಮೂರು ಏಕದಿನ ಪಂದ್ಯಗಳಲ್ಲಿ ಅಜೇಯ ಯಾತ್ರೆ ಮುಂದುವರೆಸಿದ್ದ...

ಜೋಹಾನ್ಸ್ ಬರ್ಗ್: ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಆರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಮೂರು ಏಕದಿನ ಪಂದ್ಯಗಳಲ್ಲಿ ಅಜೇಯ ಯಾತ್ರೆ ಮುಂದುವರೆಸಿದ್ದ ಟೀಂ ಇಂಡಿಯಾ ನಾಲ್ಕನೇ ಪಂದ್ಯದಲ್ಲಿ ಸೋಲು ಕಂಡಿದ್ದು ಇದಕ್ಕೆ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಕಾರಣಗಳನ್ನು ಕೊಟ್ಟಿದ್ದಾರೆ. 
ನಾಲ್ಕನೇ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲಲು ಆಫ್ರಿಕಾ ಆಟಗಾರ ಡೇವಿಡ್ ಮಿಲ್ಲರ್ 6 ರನ್ ಗಳಿಸಿದ್ದಾಗ ಕೈ ಚೆಲ್ಲಿದ ಕ್ಯಾಚ್ ಹಾಗೂ 7 ರನ್ ಗಳಿಸಿದ ವೇಳೆ ಹಾಕಿದ ನೋ ಬಾಲ್ ನಮಗೆ ಬಲು ದುಬಾರಿಯಾಗಿ ಪರಿಣಮಿಸಿತು. ಇನ್ನು ಮಳೆ ಕೂಡ ಆಫ್ರಿಕಾ ಗೆಲುವಿಗೆ ಸಹಕಾರಿಯಾಯಿತು ಎಂದು ಶಿಖರ್ ಧವನ್ ಅಭಿಪ್ರಾಯಪಟ್ಟಿದ್ದಾರೆ. 
ಇನ್ನು ಶಿಖರ್ ಧವನ್ ತಮ್ಮ ನೂರನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಆಟಗಾರನೆಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಧವನ್ 105 ಎಸೆತಗಳಲ್ಲಿ 2 ಸಿಕ್ಸರ್, 10 ಬೌಂಡರಿ ಸೇರಿದಂತೆ 109 ರನ್ ಗಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT