ಝುಲನ್ ಗೋಸ್ವಾಮಿ 
ಕ್ರಿಕೆಟ್

ಗಾಯದ ಸಮಸ್ಯೆ: ದಕ್ಷಿಣ ಆಫ್ರಿಕಾ ವಿರುದ್ಧ ಟಿ 20 ಸರಣಿಯಿಂದ ಹೊರಗುಳಿದ ಝುಲನ್ ಗೋಸ್ವಾಮಿ

ಗಾಯದ ಸಮಸ್ಯೆಯ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ 20 ಮಹಿಳಾ ಕ್ರಿಕೆಟ್ ಸರಣಿಯಿಂದ ಭಾರತ ತಂಡದ ಹಿರಿಯ ಆಟಗಾರ್ತಿ ಝುಲನ್ ಗೋಸ್ವಾಮಿ ಹೊರಗುಳಿಯಲಿದ್ದಾರೆ.

ಪೊಟ್ಚೆಸ್ಟ್ರೋಮ್ (ದಕ್ಷಿಣ ಆಫ್ರಿಕಾ): ಗಾಯದ ಸಮಸ್ಯೆಯ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ 20 ಮಹಿಳಾ ಕ್ರಿಕೆಟ್ ಸರಣಿಯಿಂದ ಭಾರತ ತಂಡದ ಹಿರಿಯ ಆಟಗಾರ್ತಿ ಝುಲನ್ ಗೋಸ್ವಾಮಿ ಹೊರಗುಳಿಯಲಿದ್ದಾರೆ.
ಗೋಸ್ವಾಮಿಯವರಿಗೆ ಕಾಲಿನ  ಭಾಗದಲ್ಲಿ ಗಾಯವಾಗಿದ್ದು ಸೋಮವಾರ ಅವರು ಎಂಆರ್ ಐ ಸ್ಕಾನ್ ಗೆ ಒಳಗಾಗಿದ್ದಾರೆ ಎಂದು ಬಿಸಿಸಿಐ ಮೂಲಗಳು ಹೇಳಿದೆ. ಮೂಳೆಗಳ ಮೇಲಿನ ಯಾವ ಹೆಚ್ಚಿನ ಒತ್ತಡ ತಪ್ಪಿಸುವ ಸಲುವಾಗಿ ಅವರಿಗೆ ಕಲ ವಾರಗಳ ಕಾಲ ಸಂಪೂರ್ಣ ವಿಶ್ರಾಂತಿ ಅಗತ್ಯವಿದೆ  ಎಂದು ಬಿಸಿಸಿಐ ವೈದ್ಯಕೀಯ ತಂಡದೊಡನೆ ಮಾತನಾಡಿದ ಸ್ಥಳೀಯ ವೈದ್ಯರು ಹೇಳಿದ್ದಾರೆ.
ಆಫ್ರಿಕಾದಿಂದ ಹಿಂದಿರುಗಿದ ನಂತರ, ಗೋಸ್ವಾಮಿ ಕಾಲುಗಳ ತಜ್ಞರನ್ನು ಭೇಟಿಯಾಗಲಿದ್ದು ಬೆಂಗಳೂರಿನ ಎನ್ ಸಿಎ ನಲ್ಲಿ ಪುನಶ್ಚೇತನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಹಿಂದೆ ನಡೆದ ಮೂರು ಪಂದ್ಯಗಳ ಮಹಿಳಾ ಏಕದಿನ ಸರಣಿಯಲ್ಲಿ ಗೋಸ್ವಾಮಿ ಐದು ವಿಕೆಟ್ ಗಳನ್ನು ಗಳಿಸಿದ್ದರು, ಸರಣಿಯಲ್ಲಿ ಭಾರತ 2-1 ಅಂತರದ ಜಯ ದಾಖಲಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT