ಅಭಿಮನ್ಯು ಮಿಥುನ್ 
ಕ್ರಿಕೆಟ್

ಅತಿ ಹೆಚ್ಚು ಮೊತ್ತಕ್ಕೆ ಸೇಲ್ ಆಗಿದ್ದ ಅಭಿಮನ್ಯು ಮಿಥುನ್ ಕೆಪಿಎಲ್‌ನಿಂದ ಔಟ್!

ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್)ನಲ್ಲಿ ಅತೀ ಹೆಚ್ಚು ಮೊತ್ತಕ್ಕೆ ಸೇಲ್ ಆಗಿದ್ದ ಅಭಿಮನ್ಯು ಮಿಥುನ್ ಇದೀಗ ಟೂರ್ನಿಯಿಂದ ಔಟ್ ಆಗಿದ್ದಾರೆ...

ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್)ನಲ್ಲಿ ಅತೀ ಹೆಚ್ಚು ಮೊತ್ತಕ್ಕೆ ಸೇಲ್ ಆಗಿದ್ದ ಅಭಿಮನ್ಯು ಮಿಥುನ್ ಇದೀಗ ಟೂರ್ನಿಯಿಂದ ಔಟ್ ಆಗಿದ್ದಾರೆ. 
ಅಭಿಮನ್ಯು ಮಿಥುನ್ ಮಹತ್ವದ ದುಲೀಫ್ ಟ್ರೋಫಿಗೆ ಆಯ್ಕೆಯಾಗಿದ್ದು ಈ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಕೆಪಿಎಲ್ ನಲ್ಲಿ ಅವರು ಕಣಕ್ಕಿಳಿಯುವುದಿಲ್ಲ ಎಂದು ಕೆಎಸ್ಸಿಎ ವಕ್ತಾರ ವಿನಯ್ ಮೃತ್ಯುಂಜಯ ಹೇಳಿದ್ದಾರೆ. 
ಕೆಪಿಎಲ್ ಹರಾಜಿನಲ್ಲಿ ಶಿವಮೊಗ್ಗ ತಂಡ ಅಭಿಮನ್ಯು ಮಿಥುನ್ ಅವರನ್ನು 8.30 ಲಕ್ಷ ರುಪಾಯಿಗೆ ಖರೀದಿಸಿತ್ತು. ಇದೀಗ ಶಿವಮೊಗ್ಗ ಫ್ರಾಂಚೈಸಿಗಳು ಮಿಥುನ್ ಜಾಗಕ್ಕೆ ಮತ್ತೋರ್ವ ಆಟಗಾರನನ್ನು ಖರೀದಿಸಬೇಕಿದೆ. 
ಮಿಥುನ್ ದುಲೀಪ್ ಟೂರ್ನಿಯಲ್ಲಿ ಇಂಡಿಯಾ ರೆಡ್ ತಂಡಕ್ಕೆ ಆಯ್ಕೆಯಾಗಿದ್ದು ಟೂರ್ನಿ ಆಗಸ್ಟ್ 17 ರಿಂದ 29ರವರೆಗೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT