ಅರ್ಜುನ್ ತೆಂಡೂಲ್ಕರ್ 
ಕ್ರಿಕೆಟ್

ಲಂಕಾ ಪ್ರವಾಸ: ಭಾರತದ ಅಂಡರ್ 19 ತಂಡಕ್ಕೆ ಅರ್ಜುನ್ ತೆಂಡೂಲ್ಕರ್ ಆಯ್ಕೆ

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅವರ ಪುತ್ರ ಅರ್ಜುನ್ ತೆಂಡುಲ್ಕರ್ ಅವರು ಮುಂದಿನ ತಿಂಗಳು ನಡೆಯುವ...

ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅವರ ಪುತ್ರ ಅರ್ಜುನ್ ತೆಂಡುಲ್ಕರ್ ಅವರು ಮುಂದಿನ ತಿಂಗಳು ನಡೆಯುವ ಶ್ರೀಲಂಕಾ ವಿರುದ್ಧದ ಭಾರತದ ಅಂಡರ್ 19 ತಂಡಕ್ಕೆ ಆಯ್ಕೆಯಾಗಿದ್ದಾರೆ.
ಭಾರತದ ಅಂಡರ್ 19 ತಂಡ ಜುಲೈನಲ್ಲಿ ಲಂಕಾ ಪ್ರವಾಸ ಕೈಗೊಳ್ಳಲಿದ್ದು, ಶ್ರೀಲಂಕಾ ವಿರುದ್ಧ ನಾಲ್ಕು ದಿನಗಳ ಎರಡು ಪಂದ್ಯ ಹಾಗೂ ಐದು ಏಕದಿನ ಪಂದ್ಯಗಳನ್ನು ಆಡಲಿದೆ.
ನಾಲ್ಕು ದಿನಗಳ ಪಂದ್ಯಕ್ಕೆ ಅರ್ಜುನ್ ಆಯ್ಕೆಯಾಗಿದ್ದು, ದೆಹಲಿಯ ವಿಕೆಟ್ ಕೀಪರ್, ಬ್ಯಾಟ್ಸ್ ಮನ್ ಅನುಜ್ ರಾವತ್ ತಂಡಕ್ಕೆ ನಾಯರಾಗಿದ್ದಾರೆ.
18 ವರ್ಷದ ಅರ್ಜುನ್ ಎಡಗೈ ವೇಗದ ಬೌಲರ್ ಆಗಿ ಗುರುತಿಸಿಕೊಂಡಿದ್ದು, ಕೆಲ ತಿಂಗಳ ಹಿಂದಷ್ಟೇ ಇಂಗ್ಲೆಂಡ್ ಬ್ಯಾಟ್ಸ್'ಮನ್ ಜಾನಿ ಬ್ರಿಸ್ಟೋ ಅವರನ್ನು ಯಾರ್ಕರ್ ಹಾಕುವ ಮೂಲಕ ಕ್ಲೀನ್ ಬೌಲ್ಡ್ ಮಾಡಿ ಸುದ್ದಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT