ಸಂಗ್ರಹ ಚಿತ್ರ 
ಕ್ರಿಕೆಟ್

ನಿಡಹಾಸ್ ಟ್ರೋಫಿ ಫೈನಲ್: ಕೊನೆಯ ಎಸೆತದಲ್ಲಿ ರೋಚಕ ಭಾರತಕ್ಕೆ ಜಯ, ಹಿರಿಯ ಕ್ರಿಕೆಟಿಗರಿಂದ ಶ್ಲಾಘನೆ

ಬಾಂಗ್ಲಾದೇಶದ ಪರ ವಾಲಿದ್ದ ವಿಜಯಲಕ್ಷ್ಮಿಯನ್ನು ಮತ್ತೆ ಅಂತಿಮ ಓವರ್ ನಲ್ಲಿ ತಮ್ಮತ್ತ ಸೆಳೆಯುವಲ್ಲಿ ಭಾರತ ಯಶಸ್ವಿಯಾಗಿದ್ದು, ಕೊನೆಯ ಎಸೆತದಲ್ಲಿ ಕಾರ್ತಿಕ್ ಸಿಕ್ಸರ್ ಸಿಡಿಸುವ ಮೂಲಕ ಭಾರತಕ್ಕೆ ನಿಡಹಾಸ್ ಟ್ರೋಫಿ ತಂದಿತ್ತಿದ್ದಾರೆ.

ಕೊಲಂಬೋ: ಬಾಂಗ್ಲಾದೇಶದ ಪರ ವಾಲಿದ್ದ ವಿಜಯಲಕ್ಷ್ಮಿಯನ್ನು ಮತ್ತೆ ಅಂತಿಮ ಓವರ್ ನಲ್ಲಿ ತಮ್ಮತ್ತ ಸೆಳೆಯುವಲ್ಲಿ ಭಾರತ ಯಶಸ್ವಿಯಾಗಿದ್ದು, ಕೊನೆಯ ಎಸೆತದಲ್ಲಿ ಕಾರ್ತಿಕ್ ಸಿಕ್ಸರ್ ಸಿಡಿಸುವ ಮೂಲಕ ಭಾರತಕ್ಕೆ ನಿಡಹಾಸ್ ಟ್ರೋಫಿ ತಂದಿತ್ತಿದ್ದಾರೆ.
ಕೊಲಂಬೋದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ತ್ರಿಕೋನ ಟ್ವೆಂಟಿ–20 ಕ್ರಿಕೆಟ್ ಸರಣಿಯ  ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಮಣಿಸುವ ಮೂಲಕ ಭಾರತ ನಿಡಹಾಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಬಾಂಗ್ಲಾದೇಶ ನೀಡಿದ್ದ 167 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಭಾರತಕ್ಕೆ ಅಂತಿಮ ಎಸೆತದಲ್ಲಿ ಐದು ರನ್ ಗಳ ಅವಶ್ಯಕತೆ ಇತ್ತು. ಆಗ ಕಾರ್ತಿಕ್ ಸಿಕ್ಸರ್ ಸಿಡಿಸುವ ಮೂಲಕ ಭಾರತಕ್ಕೆ ರೋಚಕ ಜಯ ದಾಖಲಿಸಿದರು.
ಭಾರತದ ಈ ಜಯ ಇದೀಗ ಟ್ವಿಟರ್ ನಲ್ಲಿ ವ್ಯಾಪಕ ಚರ್ಚೆಗೊಳಗಾಗುತ್ತಿದ್ದು, ಮಾಜಿ ಮತ್ತು ಹಿರಿಯ ಕ್ರಿಕೆಟಿಗರು ಭಾರತ ಕ್ರಿಕೆಟ್ ತಂಡದ ಆಟಗಾರರ ಪ್ರದರ್ಶನವನ್ನು ಕೊಂಡಾಡಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಈ ಬಗ್ಗೆ ಹರಿದಾಡುತ್ತಿರುವ ಒಂದಷ್ಟು ಸ್ವಾರಸ್ಯಕರ ಮತ್ತು ಕುತೂಹಲಕರ ಟ್ವೀಟ್ ಗಳು ಇಲ್ಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

SCROLL FOR NEXT