ಸಂಗ್ರಹ ಚಿತ್ರ 
ಕ್ರಿಕೆಟ್

ನಿಡಹಾಸ್ ಟ್ರೋಫಿ ಫೈನಲ್: ಕೊನೆಯ ಎಸೆತದಲ್ಲಿ ರೋಚಕ ಭಾರತಕ್ಕೆ ಜಯ, ಹಿರಿಯ ಕ್ರಿಕೆಟಿಗರಿಂದ ಶ್ಲಾಘನೆ

ಬಾಂಗ್ಲಾದೇಶದ ಪರ ವಾಲಿದ್ದ ವಿಜಯಲಕ್ಷ್ಮಿಯನ್ನು ಮತ್ತೆ ಅಂತಿಮ ಓವರ್ ನಲ್ಲಿ ತಮ್ಮತ್ತ ಸೆಳೆಯುವಲ್ಲಿ ಭಾರತ ಯಶಸ್ವಿಯಾಗಿದ್ದು, ಕೊನೆಯ ಎಸೆತದಲ್ಲಿ ಕಾರ್ತಿಕ್ ಸಿಕ್ಸರ್ ಸಿಡಿಸುವ ಮೂಲಕ ಭಾರತಕ್ಕೆ ನಿಡಹಾಸ್ ಟ್ರೋಫಿ ತಂದಿತ್ತಿದ್ದಾರೆ.

ಕೊಲಂಬೋ: ಬಾಂಗ್ಲಾದೇಶದ ಪರ ವಾಲಿದ್ದ ವಿಜಯಲಕ್ಷ್ಮಿಯನ್ನು ಮತ್ತೆ ಅಂತಿಮ ಓವರ್ ನಲ್ಲಿ ತಮ್ಮತ್ತ ಸೆಳೆಯುವಲ್ಲಿ ಭಾರತ ಯಶಸ್ವಿಯಾಗಿದ್ದು, ಕೊನೆಯ ಎಸೆತದಲ್ಲಿ ಕಾರ್ತಿಕ್ ಸಿಕ್ಸರ್ ಸಿಡಿಸುವ ಮೂಲಕ ಭಾರತಕ್ಕೆ ನಿಡಹಾಸ್ ಟ್ರೋಫಿ ತಂದಿತ್ತಿದ್ದಾರೆ.
ಕೊಲಂಬೋದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ತ್ರಿಕೋನ ಟ್ವೆಂಟಿ–20 ಕ್ರಿಕೆಟ್ ಸರಣಿಯ  ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಮಣಿಸುವ ಮೂಲಕ ಭಾರತ ನಿಡಹಾಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಬಾಂಗ್ಲಾದೇಶ ನೀಡಿದ್ದ 167 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಭಾರತಕ್ಕೆ ಅಂತಿಮ ಎಸೆತದಲ್ಲಿ ಐದು ರನ್ ಗಳ ಅವಶ್ಯಕತೆ ಇತ್ತು. ಆಗ ಕಾರ್ತಿಕ್ ಸಿಕ್ಸರ್ ಸಿಡಿಸುವ ಮೂಲಕ ಭಾರತಕ್ಕೆ ರೋಚಕ ಜಯ ದಾಖಲಿಸಿದರು.
ಭಾರತದ ಈ ಜಯ ಇದೀಗ ಟ್ವಿಟರ್ ನಲ್ಲಿ ವ್ಯಾಪಕ ಚರ್ಚೆಗೊಳಗಾಗುತ್ತಿದ್ದು, ಮಾಜಿ ಮತ್ತು ಹಿರಿಯ ಕ್ರಿಕೆಟಿಗರು ಭಾರತ ಕ್ರಿಕೆಟ್ ತಂಡದ ಆಟಗಾರರ ಪ್ರದರ್ಶನವನ್ನು ಕೊಂಡಾಡಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಈ ಬಗ್ಗೆ ಹರಿದಾಡುತ್ತಿರುವ ಒಂದಷ್ಟು ಸ್ವಾರಸ್ಯಕರ ಮತ್ತು ಕುತೂಹಲಕರ ಟ್ವೀಟ್ ಗಳು ಇಲ್ಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT