ವಿರಾಟ್ ಕೊಹ್ಲಿ 
ಕ್ರಿಕೆಟ್

ಐಪಿಎಲ್ ನಲ್ಲಿ ವೇಗಿಗಳಿಗೆ ವಿಶ್ರಾಂತಿ: ಕೊಹ್ಲಿ ಸಲಹೆಯನ್ನು ಪ್ರಾಂಚೈಸಿಗಳು ಬೆಂಬಲಿಸುವ ಸಾಧ್ಯತೆ ಕಡಿಮೆ!

ವಿಶ್ವಕಪ್ ಹಿನ್ನೆಲೆಯಲ್ಲಿ ಮುಂದಿನ ವರ್ಷ ಐಪಿಎಲ್ ಪಂದ್ಯಾವಳಿಗಳಲ್ಲಿ ವೇಗದ ಬೌಲರ್ ಗಳಿಗೆ ವಿಶ್ರಾಂತಿ ನೀಡಬೇಕೆಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರಸ್ತಾಪಿಸಿದ್ದಾರೆ.

ನವದೆಹಲಿ:ವಿಶ್ವಕಪ್ಹಿನ್ನೆಲೆಯಲ್ಲಿ ಮುಂದಿನ ವರ್ಷಐಪಿಎಲ್ ಪಂದ್ಯಾವಳಿಗಳಲ್ಲಿ ವೇಗದಬೌಲರ್ ಗಳಿಗೆ ವಿಶ್ರಾಂತಿನೀಡಬೇಕೆಂದು ಟೀಂ ಇಂಡಿಯಾ ನಾಯಕವಿರಾಟ್ ಕೊಹ್ಲಿ ಪ್ರಸ್ತಾಪಿಸಿದ್ದಾರೆ.ಆದರೆ.ಕೊಹ್ಲಿಅವರ ಚಿಂತನೆಗೆ ಆಡಳಿತಾತ್ಮಕಮಂಡಳಿ ಸಭೆಯಲ್ಲಿ ಪ್ರಾಂಚೈಸಿಗಳುಬೆಂಬಲಿಸಿಲ್ಲ.
ಹೈದ್ರಾಬಾದಿನಲ್ಲಿಇತ್ತೀಚಿಗೆ ನಡೆದ ಆಡಳಿತಾತ್ಮಕ ಮಂಡಳಿ ಸಭೆಯಲ್ಲಿ ಮುಂದಿನ ವರ್ಷನಡೆಯಲಿರುವ ವಿಶ್ವಕಪ್ ಕ್ರಿಕೆಟ್ಹಿನ್ನೆಲೆಯಲ್ಲಿ ಜಸ್ಪ್ರೀಟ್ಬೂಮ್ರಾ, ಭುವನೇಶ್ವರ್ಕುಮಾರ್,ಅವರಂತಹವೇಗಿಗಳಿಗೆ ಐಪಿಲ್ ಪಂದ್ಯಗಳಿಂದ ವಿಶ್ರಾಂತಿ ನೀಡುವಂತೆ ಸಲಹೆನೀಡಿದ್ದಾರೆ.
ಆದಾಗ್ಯೂ,ಕೊಹ್ಲಿಅವರ ಪ್ರಸ್ತಾಪಕ್ಕೆ ಹಲವರು ಬೆಂಬಲವ್ಯಕ್ತಪಡಿಸಿಲ್ಲ.ಪ್ರಾಂಚೈಸಿಗಳು ಒಪ್ಪಿಕೊಳ್ಳುವ ಸಾಧ್ಯತೆ ಇಲ್ಲಎಂದು ಮಂಡಳಿ ಅಧಿಕಾರಿಗಳುಹೇಳಿದ್ದಾರೆ.
ಮಾರ್ಚ್29 ರಿಂದಐಪಿಎಲ್ ಪಂದ್ಯಗಳು ಆರಂಭವಾಗಲಿದ್ದು,ಮೇ.19 ರಂದುಮುಕ್ತಾಯಗೊಳ್ಳಲಿವೆ. ಜೂನ್5 ರಂದುದಕ್ಷಿಣ ಆಫ್ರಿಕಾ ವಿರುದ್ಧದಮೊದಲ ವಿಶ್ವಕಪ್ ಪಂದ್ಯ ನಡೆಯಲಿದ್ದು,15 ದಿನಗಳಷ್ಟೇವಿಶ್ರಾಂತಿ ದೊರೆಯಲಿದೆ.ಆದ್ದರಿಂದವೇಗಿಗಳಿಗೆ ಇಡೀ ಐಪಿಎಲ್ ಪಂದ್ಯಗಳಿಂದಕೈ ಬಿಡುವ ಅವಕಾಶ ಇಲ್ಲ ಎಂದುಸಭೆಯಲ್ಲಿ ಪಾಲ್ಗೊಂಡಿದ್ದ ಹಿರಿಯಅಧಿಕಾರಿಗಳು ಹೇಳಿದ್ದಾರೆ.
ಒಂದುವೇಳೆ ಮುಂಬೈ ಇಂಡಿಯನ್ಸ್ ಫ್ಲೇಆಫ್ ಅಥವಾ ಫೈನಲ್ ತಲುಪಿದರೆ ಬೂಮ್ರಾ ಅವರನ್ನು ಕೈ ಬಿಡುವುದಕ್ಕೆಆಗುವುದಿಲ್ಲ ಎಂದು ಸಭೆಯಲ್ಲಿಪಾಲ್ಗೊಂಡಿದ್ದ ಉಪ ನಾಯಕ ರೋಹಿತ್ಶರ್ಮಾ ಅವರು ಹೇಳಿದ್ದಾರೆ.ಇಡೀಐಪಿಎಲ್ ಪಂದ್ಯಗಳಿಂದ ಎಲ್ಲಾವೇಗಿಗಳಿಗೆ ವಿಶ್ರಾಂತಿ ನೀಡುವುದುಅಸಾಧ್ಯವಾದದ್ದು ಎಂದು ಮತ್ತೊಬ್ಬಅಧಿಕಾರಿ ತಿಳಿಸಿದ್ದಾರೆ.

ಭುವನೇಶ್ವರ್ಕುಮಾರ್,ಬೂಮ್ರಾ,ಶಮಿ,ಉಮೇಶ್, ಖಲೀಲ್ ಎಲ್ಲಾ ಐಪಿಎಲ್ ಪಂದ್ಯಗಳಲ್ಲಿಆಡುವ ಸಾಧ್ಯತೆ ಕಡಿಮೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT