ಮಹಾಂತೇಶ್ ಜಿಕೆ 
ಕ್ರಿಕೆಟ್

ಸರ್ಕಾರ ನಮ್ಮನ್ನು ಗುರುತಿಸದಿರುವುದು ವಿಷಾದಕರ: ಅಂಧ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ

ಕೇಂದ್ರ ಸರ್ಕಾರ ಅಂಧ ಕ್ರಿಕೆಟಿಗರನ್ನು ಗುರುತಿಸದಿರುವುದು ವಿಷಾದಕರ ಮತ್ತು ಈ ಬಗ್ಗೆ ಅಂಧ ಆಟಗಾರರಿಗೆ ತುಂಬಾ...

ಪಣಜಿ: ಕೇಂದ್ರ ಸರ್ಕಾರ ಅಂಧ ಕ್ರಿಕೆಟಿಗರನ್ನು ಗುರುತಿಸದಿರುವುದು ವಿಷಾದಕರ ಮತ್ತು ಈ ಬಗ್ಗೆ ಅಂಧ ಆಟಗಾರರಿಗೆ ತುಂಬಾ ಬೇಸರ ಇದೆ ಎಂದು ಅಂಧ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಮಹಾಂತೇಶ್ ಜಿ ಕೆ ಅವರು ಹೇಳಿದ್ದಾರೆ.
ಗೋವಾದಲ್ಲಿ ಭಾರತ, ಶ್ರೀಲಂಕಾ ಮತ್ತು ಇಂಗ್ಲೆಂಡ್ ನಡುವಿನ ತ್ರಿಕೋನ ಸರಣಿ ಉದ್ಘಾಟನೆ ವೇಳೆ ಮಾತನಾಡಿದ ಮಹಾಂತೇಶ್ ಅವರು, ಸರ್ಕಾರ ನಗದು ಬಹುಮಾನ ಮತ್ತು ಅನುದಾನ ವಿಚಾರದಲ್ಲಿ ನಮಗೆ ಬೆಂಬಲ ನೀಡುತ್ತಿದೆ. ಆದರೆ ನಮ್ಮನ್ನು ಗುರುತಿಸುತ್ತಿಲ್ಲ ಎಂದು ಹೇಳಿದ್ದಾರೆ.
ಇತರೆ ಕ್ರೀಡಾಪಟುಗಳಿಗೆ ಸಿಗುತ್ತಿರುವ ಸೌಲಭ್ಯ, ಪ್ರಶಸ್ತಿ, ನಗದು ಸೇರಿದಂತೆ ಇತರೆ ಹಲವು ಸೌಲಭ್ಯಗಳು ನಮ್ಮ ಅಂಧ ಕ್ರಿಕೆಟಿಗರಿಗೆ ಸಿಗುತ್ತಿಲ್ಲ. ಆದರೆ ನಮಗೂ ಸೂಕ್ತ ಮಾನ್ಯತೆ ನೀಡಿ. ಹಾಗ ಇತರೆ ಕ್ರೀಡಾಪಟುಗಳಿಗೆ ಸಿಗುವ ಸೌಲಭ್ಯ ಅಂಧ ಕ್ರಿಕೆಟಿಗರಿಗೂ ಸಿಗುತ್ತದೆ ಎಂದು ಸರ್ಕಾರಕ್ಕೆ ತಾವು ಮನವಿ ಮಾಡುವುದಾಗಿ ಮಹಾಂತೇಶ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT