ಮಹಾಂತೇಶ್ ಜಿಕೆ 
ಕ್ರಿಕೆಟ್

ಸರ್ಕಾರ ನಮ್ಮನ್ನು ಗುರುತಿಸದಿರುವುದು ವಿಷಾದಕರ: ಅಂಧ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ

ಕೇಂದ್ರ ಸರ್ಕಾರ ಅಂಧ ಕ್ರಿಕೆಟಿಗರನ್ನು ಗುರುತಿಸದಿರುವುದು ವಿಷಾದಕರ ಮತ್ತು ಈ ಬಗ್ಗೆ ಅಂಧ ಆಟಗಾರರಿಗೆ ತುಂಬಾ...

ಪಣಜಿ: ಕೇಂದ್ರ ಸರ್ಕಾರ ಅಂಧ ಕ್ರಿಕೆಟಿಗರನ್ನು ಗುರುತಿಸದಿರುವುದು ವಿಷಾದಕರ ಮತ್ತು ಈ ಬಗ್ಗೆ ಅಂಧ ಆಟಗಾರರಿಗೆ ತುಂಬಾ ಬೇಸರ ಇದೆ ಎಂದು ಅಂಧ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಮಹಾಂತೇಶ್ ಜಿ ಕೆ ಅವರು ಹೇಳಿದ್ದಾರೆ.
ಗೋವಾದಲ್ಲಿ ಭಾರತ, ಶ್ರೀಲಂಕಾ ಮತ್ತು ಇಂಗ್ಲೆಂಡ್ ನಡುವಿನ ತ್ರಿಕೋನ ಸರಣಿ ಉದ್ಘಾಟನೆ ವೇಳೆ ಮಾತನಾಡಿದ ಮಹಾಂತೇಶ್ ಅವರು, ಸರ್ಕಾರ ನಗದು ಬಹುಮಾನ ಮತ್ತು ಅನುದಾನ ವಿಚಾರದಲ್ಲಿ ನಮಗೆ ಬೆಂಬಲ ನೀಡುತ್ತಿದೆ. ಆದರೆ ನಮ್ಮನ್ನು ಗುರುತಿಸುತ್ತಿಲ್ಲ ಎಂದು ಹೇಳಿದ್ದಾರೆ.
ಇತರೆ ಕ್ರೀಡಾಪಟುಗಳಿಗೆ ಸಿಗುತ್ತಿರುವ ಸೌಲಭ್ಯ, ಪ್ರಶಸ್ತಿ, ನಗದು ಸೇರಿದಂತೆ ಇತರೆ ಹಲವು ಸೌಲಭ್ಯಗಳು ನಮ್ಮ ಅಂಧ ಕ್ರಿಕೆಟಿಗರಿಗೆ ಸಿಗುತ್ತಿಲ್ಲ. ಆದರೆ ನಮಗೂ ಸೂಕ್ತ ಮಾನ್ಯತೆ ನೀಡಿ. ಹಾಗ ಇತರೆ ಕ್ರೀಡಾಪಟುಗಳಿಗೆ ಸಿಗುವ ಸೌಲಭ್ಯ ಅಂಧ ಕ್ರಿಕೆಟಿಗರಿಗೂ ಸಿಗುತ್ತದೆ ಎಂದು ಸರ್ಕಾರಕ್ಕೆ ತಾವು ಮನವಿ ಮಾಡುವುದಾಗಿ ಮಹಾಂತೇಶ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT