ಸನತ್ ಜಯಸೂರ್ಯ 
ಕ್ರಿಕೆಟ್

ಶ್ರೀಲಂಕಾದ ಕ್ರಿಕೆಟ್ ದಿಗ್ಗಜ ಸನತ್ ಜಯಸೂರ್ಯ ಐಸಿಸಿ ಕೆಂಗಣ್ಣಿಗೆ ಗುರಿಯಾಗಿದ್ದೇಕೆ?

ಶ್ರೀಲಂಕಾದ ಕ್ರಿಕೆಟ್ ದಿಗ್ಗಜ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಸನತ್ ಜಯಸೂರ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಕೆಂಗಣ್ಣಿಗೆ ಗುರಿಯಾಗಿದ್ದಾರೆ...

ಕೊಲಂಬೋ: ಶ್ರೀಲಂಕಾದ ಕ್ರಿಕೆಟ್ ದಿಗ್ಗಜ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಸನತ್ ಜಯಸೂರ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಕೆಂಗಣ್ಣಿಗೆ ಗುರಿಯಾಗಿದ್ದಾರೆ. 
ಹೌದು ಐಸಿಸಿ ಭ್ರಷ್ಟಾಚಾರ ನಿಗ್ರಹ ಜಯಸೂರ್ಯ ವಿರುದ್ಧ ಸಂಹಿತೆ ಉಲ್ಲಂಘನೆ ಆರೋಪದಡಿ ಎರಡು ಪ್ರಕರಣಗಳನ್ನು ದಾಖಲಿಸಿದೆ. ಐಸಿಸಿ ನೀತಿ ಸಂಹಿತೆ ವಿಧಿ 2.4.6 ಮತ್ತು 2.4.7ರ ಅಡಿಯಲ್ಲಿ ಭ್ರಷ್ಟಾಚಾರ ನಿಗ್ರಹ ಪ್ರಕರಣಗಳನ್ನು ದಾಖಲಿಸಿದ್ದು ಯಾವ ಕಾರಣಕ್ಕೆ ಪ್ರಕರಣ ದಾಖಲಿಸಲಾಗಿದೆ ಎಂದು ಐಸಿಸಿ ಬಹಿರಂಗಪಡಿಸಿಲ್ಲ. 
ಐಸಿಸಿಯೊಂದಿಗೆ ಸಹಕರಿಸಲು ವಿಫಲ ಅಥವಾ ನಿರಾಕರಣೆ ಮತ್ತು ಭ್ರಷ್ಟಾಚಾರ ನಿಗ್ರಹ ಘಟಕ ನಡೆಸುವ ತನಿಖೆಗೆ ಅಡ್ಡಿ ಅಥವಾ ವಿಳಂಬ ಮಾಡುವಿಕೆಗೆ ಸಂಬಂಧಿಸಿದಂತೆ ಆರೋಪ ಮಾಡಲಾಗಿದೆ ಎನ್ನಲಾಗಿದೆ. 
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಜಯಸೂರ್ಯಗೆ ಐಸಿಸಿ ಅಕ್ಟೋಬರ್ 15ರಿಂದ ಎರಡು ವಾರಗಳ ಸಮಯ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT