ಅಲೀಂ ದಾರ್ 
ಕ್ರಿಕೆಟ್

ಮಳೆಯಲ್ಲೂ ತನ್ನ ತೀರ್ಪು ಪ್ರಕಟಿಸಿ ಕ್ರೀಡಾ ಸ್ಫೂರ್ತಿ ಮೆರೆದ ಅಂಪೈರ್ ಅಲೀಂ ಕಾರ್ಯಕ್ಕೆ ಶ್ಲಾಘನೆ!

ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಐದನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ 219 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿತ್ತು...

ಕೊಲಂಬೋ: ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಐದನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ 219 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿತ್ತು. 
ಈ ಪಂದ್ಯದಲ್ಲಿ ಮೈದಾನದ ಅಂಪೈರ್ ಪಾಕಿಸ್ತಾನದ ಅಲೀಂ ದಾರ್ ತಮ್ಮ ಚಾಕಚಕ್ಯತೆ ತೋರಿ ನಿಖರವಾಗಿ ಔಟ್ ತೀರ್ಪು ನೀಡಿದ್ದರು. ಇದರಿಂದ ಇಂಗ್ಲೆಂಡ್ ತಂಡದ ಪುಂಕೆಟ್ ಡಿಆರ್ಎಸ್ ತೆಗೆದುಕೊಂಡರು. ಆಗ ಮೂರನೇ ಅಂಪೈರ್ ದೃಶ್ಯಗಳನ್ನು ಪರಿಶೀಲಿಸಿ ಔಟ್ ತೀರ್ಪು ಕೊಟ್ಟರು.
ಇನ್ನೇನು ಮಳೆ ಬರುವ ಸೂಚನೆ ಇದ್ದಿದ್ದರಿಂದ ಆಟಗಾರರು ಮೈದಾನ ತೊರೆದು ಪೆವಿಲಿಯನ್ ಸೇರಬೇಕಿತ್ತು. ಇನ್ನು ಆಟಗಾರರೆಲ್ಲಾ ಮೈದಾನ ತೊರೆದು ಪೆವಿಲಿಯನ್ ಸೇರಿದ್ದರು. ಅಲೀಂ ದಾರ್ ಮೂರನೇ ಅಂಪೈರ್ ತೀರ್ಪು ಬರುವವರೆಗೂ ಮೈದಾನದಲ್ಲೇ ಇದ್ದು ಮಳೆಯ ನಡುವೆ ತೀರ್ಪು ನೀಡಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT