ಭುವನೇಶ್ವರ್ ಕುಮಾರ್ 
ಕ್ರಿಕೆಟ್

ಪಾಕ್ ವಿರುದ್ಧದ ಸೇಡು, ತಲ್ವಾರ್‌ನಿಂದ ಕೇಕ್ ಕತ್ತರಿಸಿ ಟೀಂ ಇಂಡಿಯಾ ಆಟಗಾರರ ಸಂಭ್ರಮಾಚರಣೆ!

ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಟೀಂ ಇಂಡಿಯಾ ಆಟಗಾರರು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ...

ದುಬೈ: ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಟೀಂ ಇಂಡಿಯಾ ಆಟಗಾರರು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. 
ಕಳೆದ ಟಿ20 ವಿಶ್ವಕಪ್ ಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಕಂಡಿತ್ತು. ಬಳಿಕ ಉಭಯ ತಂಡಗಳ ನಡುವೆ ಯಾವುದೇ ಪಂದ್ಯ ನಡೆದಿರಲಿಲ್ಲ. ಇದೀಗ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿದ್ದ ಪಾಕ್ ತಂಡವನ್ನು ಟೀಂ ಇಂಡಿಯಾ ಸೋಲಿಸುವ ಮೂಲಕ ಸೇಡು ತೀರಿಸಿಕೊಂಡಿದೆ. 
ಪಾಕ್ ವಿರುದ್ಧದ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದು ಈ ಖುಷಿಯನ್ನು ಆಟಗಾರರು ಹೋಟೆಲ್ ನಲ್ಲಿ ಕೇಕ್ ಕತ್ತರಿಸಿ ಆಚರಿಸಿದರು. 
ವಿಶೇಷವೆಂದರೆ ಭುವನೇಶ್ವರ್ ಕುಮಾರ್ ಕತ್ತಿ ಬಳಸಿ ಕೇಕ್ ಕತ್ತರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲಾತಣಗಳಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದ ಶ್ಲಾಘಿಸಿದ ಪಿಯೂಷ್ ಗೋಯಲ್; ಭಾರತದ ಉಜ್ವಲ ಭವಿಷ್ಯಕ್ಕೆ ಇದು ಶುಭ ಸೂಚನೆ

Indian Stock Market: 2ನೇ ದಿನವೂ ಮಹಾ ಏರಿಕೆ, ಕೇವಲ 15 ನಿಮಿಷದಲ್ಲಿ ಹೂಡಿಕೆದಾರರ ಸಂಪತ್ತು 13 ಲಕ್ಷ ಕೋಟಿ ವೃದ್ಧಿ!

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: ಡಾಲರ್ ಎದುರು ರೂಪಾಯಿ ಮೌಲ್ಯ ಭಾರಿ ಏರಿಕೆ

ವಿಬಿ-ಜಿ ರಾಮ್ ಜಿ ರದ್ದುಗೊಳಿಸಿ, ‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಪ್ರಧಾನಿ ಮೋದಿ ಹೆದರಿದ್ದು, ದೇಶವನ್ನೇ ಮಾರಿದ್ದಾರೆ: ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು ರಾಹುಲ್ ಗಾಂಧಿ ಟೀಕೆ

SCROLL FOR NEXT