ಸಂಗ್ರಹ ಚಿತ್ರ 
ಕ್ರಿಕೆಟ್

ಟೀಂ ಇಂಡಿಯಾ ಈ 5 ತಪ್ಪುಗಳನ್ನು ತಿದ್ದಿಕೊಂಡರೆ ಈ ಬಾರಿ ಏಷ್ಯಾಕಪ್ ನಮ್ದೇ!

ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ನೀಡುತ್ತಿದ್ದು ಫೈನಲ್ ಹಂತಕ್ಕೆ ತಲುಪಿದೆ...

ದುಬೈ: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ನೀಡುತ್ತಿದ್ದು ಫೈನಲ್ ಹಂತಕ್ಕೆ ತಲುಪಿದೆ. 
ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಹಾಗೂ ಬಾಂಗ್ಲಾದೇಶ ಚಾಂಪಿಯನ್ ಪಟ್ಟಕ್ಕಾಗಿ ಹಣಾಹಣಿ ನಡೆಸಲಿವೆ. ಇನ್ನು ಟೀಂ ಇಂಡಿಯಾ ಈ ಐದು ತಪ್ಪುಗಳನ್ನು ತಿದ್ದಿಕೊಂಡರೆ ಏಷ್ಯಾಕಪ್ ನಮ್ದೆ ಆಗಲಿದೆ. 
ಏಷ್ಯಾಕಪ್ ನಲ್ಲಿ ಒಮ್ಮೆಯೂ ಸೋಲಿನ ರುಚಿ ನೋಡದೇ ಫೈನಲ್ ಪ್ರವೇಶಿಸಿರುವ ಟೀಂ ಇಂಡಿಯಾ ಕೆಲವೊಂದು ತಪ್ಪುಗಳನ್ನು ಮಾಡುತ್ತಲೇ ಬಂದಿದೆ. ಆದರೆ ಈ ಪ್ರಮುಖ 5 ತಪ್ಪುಗಳು ಮತ್ತೆ ಮಾಡಿದರೇ ಟೀಂ ಇಂಡಿಯಾ ಕಪ್ ಎತ್ತಿಹಿಡಿಯುವುದು ಕಷ್ಟವಾಗಬಹುದು. 
ಏಷ್ಯಾಕಪ್ ಕಪ್ ಇತಿಹಾಸದಲ್ಲಿ ಭಾರತ ಅತೀ ಹೆಚ್ಚು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಂ ಇಂಡಿಯಾ 7ನೇ ಬಾರಿಗೆ ಏಷ್ಯಾಕಪ್ ಜಯಿಸುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. 
* ಎದುರಾಳಿ ತಂಡವನ್ನು ಲಘುವಾಗಿ ಕಾಣಬಾರದು. 
* ಟೀಂ ಇಂಡಿಯಾ ಟಾಸ್ ಗೆದ್ದರೆ ಮೊದಲು ಬ್ಯಾಟಿಂಗ್ ಆಯ್ದುಕೊಳ್ಳಬೇಕು. 
* ಟೀಂ ಇಂಡಿಯಾ ಡಿಆರ್ಎಸ್ ಬಳಸುವುದರಲ್ಲಿ ಎಡವುತ್ತಿದ್ದು ಸರಿಯಾದ ಸಂದರ್ಭದಲ್ಲಿ ಡಿಆರ್ಎಸ್ ಬಳಸಿಕೊಳ್ಳಬೇಕು.
* ಅತ್ಯುತ್ತಮ ಪ್ರದರ್ಶನ ನೀಡುವ ಬೌಲರ್ ಗಳನ್ನು ಬದಲಿಸಬಾರದು.
* ಒಂದು ವಿಕೆಟ್ ಬಿದ್ದ ನಂತರ ಬ್ಯಾಟಿಂಗ್ ಗೆ ಬರುವ ಆಟಗಾರರು ಜಾಗರೂಕತೆಯಿಂದ ಆಡಬೇಕು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT