ಸೈಮಲ್ ಡೌಲ್ 
ಕ್ರಿಕೆಟ್

ಆರ್‌ಸಿಬಿಯನ್ನು ನಿಂದಿಸಿದರೆ ಕೊಚ್ಚಿ ಹಾಕ್ತೀನಿ: ವಿವರಣೆಗಾರನಿಗೆ ಅಭಿಮಾನಿ ಬೆದರಿಕೆ!

ಸತತ ಐದು ಪಂದ್ಯಗಳ ಸೋಲಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ಅಭಿಮಾನಿಗಳು ತೀವ್ರ ನಿರಾಶೆಗೊಳಲಾಗಿದ್ದು ಈ ಮಧ್ಯೆ...

ಬೆಂಗಳೂರು: ಸತತ ಐದು ಪಂದ್ಯಗಳ ಸೋಲಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ಅಭಿಮಾನಿಗಳು ತೀವ್ರ ನಿರಾಶೆಗೊಳಲಾಗಿದ್ದು ಈ ಮಧ್ಯೆ ಆರ್‌ಸಿಬಿ ತಂಡವನ್ನು ಬೈದರೆ ನಿಮ್ಮನ್ನು ಕೊಲೆ ಮಾಡುತ್ತೀನಿ ಎಂದು ಅಭಿಮಾನಿಯೊಬ್ಬ ವಿವರಣೆಗಾರರೊಬ್ಬರಿಗೆ ಬೆದರಿಕೆ ಹಾಕಿದ್ದಾರೆ.
ತಂಡದ ಪ್ರದರ್ಶನದಿಂದ ಅಭಿಮಾನಿಗಳು ತೀವ್ರ ಬೇಸರಗೊಂಡಿದ್ದಾರೆ. ಇದರಿಂದ ತಂಡದ ವಿರುದ್ಧ ಅಸಮಾಧಾನ ಹೊರಹಾಕಿ ನಾಯಕತ್ವದ ಬದಲಾವಣೆ ಮಾತನಾಡಿದ್ದಾರೆ. ಆದರೆ ಇಲ್ಲೊಬ್ಬ ಅಭಿಮಾನಿ ಮಾತ್ರ ತಂಡದ ಬಗ್ಗೆ ಕಮೆಂಟ್ ಮಾಡಿದರೆ ಕೊಲೆ ಮಾಡುವುದಾಗಿ ಸೈಮಲ್ ಡೌಲ್ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ಅಭಿಮಾನಿಯ ಈ ಹೇಳಿಕೆಗೆ ಸೈಮನ್ ಪ್ರತಿಕ್ರಿಯೆ ನೀಡಿದ್ದು ಅಭಿಮಾನಿಯ ಈ ಸಂದೇಶದ ಸ್ಕ್ರೀನ್ ಶಾಟ್ ತೆಗೆದು ಟ್ವೀಟರಿನಲ್ಲಿ ಟ್ವೀಟ್ ಮಾಡಿದ್ದಾರೆ. ಕೊಲೆ ಬೆದರಿಕೆ ಬರುವಂತೆ ನಾನು ಏನು ಹೇಳಿದ್ದೇನೆ ಎಂಬುದರ ಬಗ್ಗೆ ಅರಿವಿಲ್ಲ. ಆದರೆ ಇದು ಕೇವಲ ಕ್ರೀಡೆಯಷ್ಟೇ ಎಂದು ತಿಳಿಸಿ ಸಮಾಧಾನಗೊಳ್ಳುವಂತೆ ಬರೆದುಕೊಂಡಿದ್ದಾರೆ. ಆದರೆ ಈ ಟ್ವೀಟ್ ವೈರಲ್ ಆಗುತ್ತಿದಂತೆ ಡಿಲೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT