ರಿಷಬ್ ಪಂತ್, ಅಂಬಟ್ಟಿ ರಾಯುಡು 
ಕ್ರಿಕೆಟ್

ವಿಶ್ವಕಪ್ ಮಹಾಸಮರಕ್ಕೆ ಅಂಬಟ್ಟಿ ರಾಯುಡು, ರಿಷಬ್ ಪಂತ್ ಸ್ಯಾಂಡ್ ಬೈ!

ಅಂಬಟ್ಟಿ ರಾಯುಡು ಮತ್ತು ರಿಷಬ್ ಪಂತ್ ಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಕೊಡದೆ ಮೂರು ತಿಂಗಳ ಹಿಂದೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದ ವಿಜಯ್ ಶಂಕರ್...

ನವದೆಹಲಿ: ಅಂಬಟ್ಟಿ ರಾಯುಡು ಮತ್ತು ರಿಷಬ್ ಪಂತ್ ಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಕೊಡದೆ ಮೂರು ತಿಂಗಳ ಹಿಂದೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದ ವಿಜಯ್ ಶಂಕರ್ ಗೆ ಸ್ಥಾನ ಕೊಟ್ಟಿದ್ದಕ್ಕೆ ಟೀಕೆ ಎದುರಾಗಿದ್ದು ಇದರ ಬೆನ್ನಲ್ಲೇ ಬಿಸಿಸಿಐ ರಾಯುಡು ಮತ್ತು ಪಂತ್ ರನ್ನು ಸ್ಟಾಂಡ್ ಬೈ ಆಗಿ ಆಯ್ಕೆ ಮಾಡಲಾಗಿದೆ ಎಂದರು. 
ಅಂಬಟ್ಟಿ ರಾಯುಡುಗೆ ಸ್ಥಾನ ನೀಡಿದ್ದಕ್ಕೆ ಮಾಜಿ ಆಟಗಾರ ಗೌತಮ್ ಗಂಭೀರ್ ಮತ್ತು ರಿಷಬ್ ಪಂತ್ ಗೆ ಸ್ಥಾನ ಸಿಗದಿರುವುದಕ್ಕೆ ಸುನೀಲ್ ಗವಾಸ್ಕರ್ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ಇಬ್ಬರನ್ನು ತಂಡ ಸ್ಯಾಂಡ್ ಬೈ ಆಗಿ ನೇಮಿಸಿಕೊಳ್ಳಲಾಗಿದೆ.
ಟೀಂ ಇಂಡಿಯಾ ತಂಡ
ವಿರಾಟ್ ಕೊಹ್ಲಿ (ನಾಯಕ)
ರೋಹಿತ್ ಶರ್ಮಾ (ಉಪನಾಯಕ)
ಶಿಖರ್ ಧವನ್
ಕೆಎಲ್ ರಾಹುಲ್
ವಿಜಯ್ ಶಂಕರ್ 
ಕೇದಾರ್ ಜಾದವ್
ದಿನೇಶ್ ಕಾರ್ತಿಕ್
ಎಂಎಸ್ ಧೋನಿ
ಕುಲದೀಪ್ ಯಾದವ್
ಭುವನೇಶ್ವರ್ ಕುಮಾರ್
ಯಜುವೇಂದ್ರ ಚಹಾಲ್
ಜಸ್ ಪ್ರೀತ್ ಬುಮ್ರಾ
ಹಾರ್ದಿಕ್ ಪಾಂಡ್ಯ
ರವೀಂದ್ರ ಜಡೇಜಾ 
ಮೊಹಮ್ಮದ್ ಶಮಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT