ವಿರಾಟ್ ಕೊಹ್ಲಿ-ಸರ್ಫರಾಜ್ ಅಹ್ಮದ್ 
ಕ್ರಿಕೆಟ್

ಪ್ರತಿ ಪಂದ್ಯವನ್ನು ಟೀಂ ಇಂಡಿಯಾವನ್ನು ಹೆದರಿಸುವಂತೆ ಆಡುತ್ತೇವೆ: ಪಾಕ್ ನಾಯಕ ಸರ್ಫರಾಜ್ ಎಚ್ಚರಿಕೆ!

ವಿಶ್ವಕಪ್ ಕ್ರಿಕೆಟ್ ಮಹಾಸಮರಕ್ಕೆ ದಿನಗಣನೆ ಶುರುವಾಗಿದ್ದು ಈ ಮಧ್ಯೆ ಪಾಕಿಸ್ತಾನ ನಾಯಕ ಸರ್ಫರಾಜ್ ಅಹ್ಮದ್ ಪಂದ್ಯಾವಳಿಯಲ್ಲಿ ಪ್ರತಿ ಪಂದ್ಯವನ್ನು ಟೀಂ ಇಂಡಿಯಾವನ್ನು ಹೆದರಿಸುವಂತೆ ಆಡುತ್ತೇವೆ...

ಇಸ್ಲಾಮಾಬಾದ್: ವಿಶ್ವಕಪ್ ಕ್ರಿಕೆಟ್ ಮಹಾಸಮರಕ್ಕೆ ದಿನಗಣನೆ ಶುರುವಾಗಿದ್ದು ಈ ಮಧ್ಯೆ ಪಾಕಿಸ್ತಾನ ನಾಯಕ ಸರ್ಫರಾಜ್ ಅಹ್ಮದ್ ಪಂದ್ಯಾವಳಿಯಲ್ಲಿ ಪ್ರತಿ ಪಂದ್ಯವನ್ನು ಟೀಂ ಇಂಡಿಯಾವನ್ನು ಹೆದರಿಸುವಂತೆ ಆಡುತ್ತೇವೆ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ.
ಪುಲ್ವಾಮಾ ದಾಳಿ ಬಳಿಕ ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕಿಸ್ತಾನ ಜೊತೆ ಆಡಬೇಕೋ ಅಥವಾ ಬೇಡವೋ ಎಂದು ಭಾರತ ಗೊಂದಲದಲ್ಲಿರುವಾಗಲೇ ಪಾಕ್ ನಾಯಕ ಅಹ್ಮದ್ ಭಾರತಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಪಂದ್ಯಾವಳಿಯಲ್ಲಿನ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕು ಎಂದು ನಾಯಕನಾಗಿ ಬಯಸುತ್ತೇನೆ. ಅದಕ್ಕೆ ಸಾಂಪ್ರದಾಯಿಕ ಎದುರಾಳಿ ಭಾರತವೂ ಹೊರತಲ್ಲ. ನಾವು ಆಫ್ಗಾನಿಸ್ತಾನ ತಂಡವನ್ನು ಭಾವಿಸಿದಂತೆ ಭಾರತ ತಂಡವನ್ನು ಭಾವಿಸಿ ಆಡುತ್ತೇವೆ.  
ವಿಶ್ವಕಪ್ ನಲ್ಲಿ ಇಲ್ಲಿಯವರೆಗೂ ಭಾರತವನ್ನು ಸೋಲಿಸಿಲ್ಲ ಎಂಬುದಕ್ಕೆ ಉತ್ತರಿಸಿದ ಅವರು ಇದುವರೆಗೂ ಸೋಲಿಸಿಲ್ಲ ಆದರೆ ಇತ್ತೀಚೆಗೆ ಚಾಂಪಿಯನ್ ಟ್ರೋಫಿಯಲ್ಲಿ ಭಾರತವನ್ನು ಸೋಲಿಸಿ ಚಾಂಪಿಯನ್ ಆಗಿದ್ದನ್ನು ಮರೆಯಬಾರದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?