ವಿರಾಟ್ ಕೊಹ್ಲಿ-ಸರ್ಫರಾಜ್ ಅಹ್ಮದ್ 
ಕ್ರಿಕೆಟ್

ಪ್ರತಿ ಪಂದ್ಯವನ್ನು ಟೀಂ ಇಂಡಿಯಾವನ್ನು ಹೆದರಿಸುವಂತೆ ಆಡುತ್ತೇವೆ: ಪಾಕ್ ನಾಯಕ ಸರ್ಫರಾಜ್ ಎಚ್ಚರಿಕೆ!

ವಿಶ್ವಕಪ್ ಕ್ರಿಕೆಟ್ ಮಹಾಸಮರಕ್ಕೆ ದಿನಗಣನೆ ಶುರುವಾಗಿದ್ದು ಈ ಮಧ್ಯೆ ಪಾಕಿಸ್ತಾನ ನಾಯಕ ಸರ್ಫರಾಜ್ ಅಹ್ಮದ್ ಪಂದ್ಯಾವಳಿಯಲ್ಲಿ ಪ್ರತಿ ಪಂದ್ಯವನ್ನು ಟೀಂ ಇಂಡಿಯಾವನ್ನು ಹೆದರಿಸುವಂತೆ ಆಡುತ್ತೇವೆ...

ಇಸ್ಲಾಮಾಬಾದ್: ವಿಶ್ವಕಪ್ ಕ್ರಿಕೆಟ್ ಮಹಾಸಮರಕ್ಕೆ ದಿನಗಣನೆ ಶುರುವಾಗಿದ್ದು ಈ ಮಧ್ಯೆ ಪಾಕಿಸ್ತಾನ ನಾಯಕ ಸರ್ಫರಾಜ್ ಅಹ್ಮದ್ ಪಂದ್ಯಾವಳಿಯಲ್ಲಿ ಪ್ರತಿ ಪಂದ್ಯವನ್ನು ಟೀಂ ಇಂಡಿಯಾವನ್ನು ಹೆದರಿಸುವಂತೆ ಆಡುತ್ತೇವೆ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ.
ಪುಲ್ವಾಮಾ ದಾಳಿ ಬಳಿಕ ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕಿಸ್ತಾನ ಜೊತೆ ಆಡಬೇಕೋ ಅಥವಾ ಬೇಡವೋ ಎಂದು ಭಾರತ ಗೊಂದಲದಲ್ಲಿರುವಾಗಲೇ ಪಾಕ್ ನಾಯಕ ಅಹ್ಮದ್ ಭಾರತಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಪಂದ್ಯಾವಳಿಯಲ್ಲಿನ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕು ಎಂದು ನಾಯಕನಾಗಿ ಬಯಸುತ್ತೇನೆ. ಅದಕ್ಕೆ ಸಾಂಪ್ರದಾಯಿಕ ಎದುರಾಳಿ ಭಾರತವೂ ಹೊರತಲ್ಲ. ನಾವು ಆಫ್ಗಾನಿಸ್ತಾನ ತಂಡವನ್ನು ಭಾವಿಸಿದಂತೆ ಭಾರತ ತಂಡವನ್ನು ಭಾವಿಸಿ ಆಡುತ್ತೇವೆ.  
ವಿಶ್ವಕಪ್ ನಲ್ಲಿ ಇಲ್ಲಿಯವರೆಗೂ ಭಾರತವನ್ನು ಸೋಲಿಸಿಲ್ಲ ಎಂಬುದಕ್ಕೆ ಉತ್ತರಿಸಿದ ಅವರು ಇದುವರೆಗೂ ಸೋಲಿಸಿಲ್ಲ ಆದರೆ ಇತ್ತೀಚೆಗೆ ಚಾಂಪಿಯನ್ ಟ್ರೋಫಿಯಲ್ಲಿ ಭಾರತವನ್ನು ಸೋಲಿಸಿ ಚಾಂಪಿಯನ್ ಆಗಿದ್ದನ್ನು ಮರೆಯಬಾರದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT