ಉಭಯ ತಂಡಗಳ ನಾಯಕರು 
ಕ್ರಿಕೆಟ್

ಮೊದಲನೇ ಟಿ20: ಟಾಸ್ ಗೆದ್ದ ಭಾರತ, ವಿಂಡೀಸ್ ವಿರುದ್ಧ ಫೀಲ್ಡಿಂಗ್ ಆಯ್ಕೆ

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಫ್ಲೋರಿಡಾ: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ವಿಶ್ವಕಪ್ ವೇಳೆ ಗಾಯಗೊಂಡಿರುವ ಶಿಖರ್ ಧವನ್ ತಂಡವನ್ನು ಸೇರಿಕೊಂಡಿದ್ದಾರೆ. ಈ ನಡುವೆ ಅಚ್ಚರಿಯೆಂಬಂತೆ ಕೆಎಲ್ ರಾಹುಲ್ ಅವರನ್ನು ಕೈಬಿಡಲಾಗಿದೆ. 
ಈ ಪಂದ್ಯದ ಮೂಲಕ ನವದೀಪ್ ಸೈನಿ ಅಂತಾರಾಷ್ಟ್ರೀಯ ಪಂದ್ಯಕ್ಕೆ ಪಾದಾರ್ಪಣೆ ಮಾಡುತ್ತಿದ್ದರೆ, ಕೆ.ಎಲ್.ರಾಹುಲ್, ಶ್ರೇಯಸ್ ಅಯ್ಯರ್ ಹನ್ನೊಂದರಲ್ಲಿ ಸ್ಥಾನ ಪಡೆದಿಲ್ಲ. ಚಹರ್ ಸಹೋದರರಾದ ರಾಹುಲ್ ಮತ್ತು ದೀಪಕ್ ಕೂಡ ತಂಡದಲ್ಲಿಲ್ಲ. 
ಇನ್ನು ವೆಸ್ಟ್ ಇಂಡೀಸ್ ಜೇಸನ್ ಮೊಹಮ್ಮದ್, ಖಾರಿ ಪಿಯರ್ ಮತ್ತು ಆಂಥೋನಿ ಬ್ರಾಂಬಲ್ ಅವರನ್ನು ಕೈಬಿಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT