ಕ್ರಿಕೆಟ್

 ಧೋನಿ ನಿವೃತ್ತಿಯ ಬಗ್ಗೆ  ಕಿರ್ಮಾನಿ ಹೇಳಿದ್ದೇನು ಗೊತ್ತೇ?

Srinivas Rao BV

ಕೋಲ್ಕತಾ: ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಬೆಸ್ಟ್ ಫಿನಿಶರ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ನಿರ್ಧರ ಅವರಿಗೆ ಬಿಟ್ಟು ಬಿಡಬೇಕು ಎಂದು ಭಾರತದ ಮಾಜಿ ವಿಕೆಟ್ ಕೀಪರ್ ಸೈಯದ್ ಕಿರ್ಮಾನಿ ಮಂಗಳವಾರ ಹೇಳಿದ್ದಾರೆ.

1983 ರ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಕಿರ್ಮಾನಿ, ಧೋನಿ ಕ್ರಿಕೆಟ್ ಅಭಿಮಾನಿಗಳಿಗೆ ಆದರ್ಶಪ್ರಾಯ ಆಟಗಾರ. ಕ್ರಿಕೆಟ್ನ ಎಲ್ಲಾ ಮೂರು ಸ್ವರೂಪಗಳಲ್ಲಿ ಭಾರತ ತಂಡವನ್ನು ಉನ್ನತ ಸ್ಥಾನಕ್ಕೆ ಏರಿಸಿದ್ದಾರೆ ಎಂದು ತಿಳಿಸಿದ್ದಾರೆ.   
 

SCROLL FOR NEXT