ಧೋನಿ ನಿವೃತ್ತಿಯ ಬಗ್ಗೆ  ಕಿರ್ಮಾನಿ ಹೇಳಿದ್ದೇನು ಗೊತ್ತೇ? 
ಕ್ರಿಕೆಟ್

 ಧೋನಿ ನಿವೃತ್ತಿಯ ಬಗ್ಗೆ  ಕಿರ್ಮಾನಿ ಹೇಳಿದ್ದೇನು ಗೊತ್ತೇ?

ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಬೆಸ್ಟ್ ಫಿನಿಶರ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ನಿರ್ಧರ ಅವರಿಗೆ ಬಿಟ್ಟು ಬಿಡಬೇಕು ಎಂದು ಭಾರತದ ಮಾಜಿ ವಿಕೆಟ್ ಕೀಪರ್ ಸೈಯದ್ ಕಿರ್ಮಾನಿ ಮಂಗಳವಾರ ಹೇಳಿದ್ದಾರೆ.

ಕೋಲ್ಕತಾ: ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಬೆಸ್ಟ್ ಫಿನಿಶರ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ನಿರ್ಧರ ಅವರಿಗೆ ಬಿಟ್ಟು ಬಿಡಬೇಕು ಎಂದು ಭಾರತದ ಮಾಜಿ ವಿಕೆಟ್ ಕೀಪರ್ ಸೈಯದ್ ಕಿರ್ಮಾನಿ ಮಂಗಳವಾರ ಹೇಳಿದ್ದಾರೆ.

1983 ರ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಕಿರ್ಮಾನಿ, ಧೋನಿ ಕ್ರಿಕೆಟ್ ಅಭಿಮಾನಿಗಳಿಗೆ ಆದರ್ಶಪ್ರಾಯ ಆಟಗಾರ. ಕ್ರಿಕೆಟ್ನ ಎಲ್ಲಾ ಮೂರು ಸ್ವರೂಪಗಳಲ್ಲಿ ಭಾರತ ತಂಡವನ್ನು ಉನ್ನತ ಸ್ಥಾನಕ್ಕೆ ಏರಿಸಿದ್ದಾರೆ ಎಂದು ತಿಳಿಸಿದ್ದಾರೆ.   
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ ಅತಿಸಾರದಿಂದ ಬಳಲುತ್ತಿರುವ ಮಂದಿ: ಮೃತರ ಸಂಖ್ಯೆ 10ಕ್ಕೆ ಏರಿಕೆ

ಐದು ತಿಂಗಳ ಮಗುವಿನ ಜೀವತೆಗೆದ ಹನಿ ನೀರು: ವಿವಾಹವಾಗಿ 10 ವರ್ಷದ ನಂತರ ಜನಿಸಿದ್ದ ಕಂದಮ್ಮ!

ಚೆನ್ನೈನಲ್ಲಿಂದು 3ನೇ ಆವೃತ್ತಿಯ ರಾಮನಾಥ್ ಗೋಯೆಂಕಾ ಸಾಹಿತ್ಯ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭ

ಬಳ್ಳಾರಿ ಘರ್ಷಣೆ: ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಮಂದಿ ವಿರುದ್ಧ ಕೇಸು ದಾಖಲು-Video

'ತಿನ್ನೋದು ಭಾರತದಲ್ಲಿ, ಹಾಡಿ ಹೊಗಳೋದು ಪಾಕಿಸ್ತಾನ, ಬಾಂಗ್ಲಾದೇಶನಾ': ಶಾರೂಕ್ ಖಾನ್ ವಿರುದ್ಧ ಬಿಜೆಪಿ ಕಿಡಿ!

SCROLL FOR NEXT