ರೋಹಿತ್ ಶರ್ಮಾ 
ಕ್ರಿಕೆಟ್

ಕಿರಿಯರ ತಂಡ ಶ್ರೇಷ್ಠ ಪ್ರದರ್ಶನ ನೀಡಿ ಪಟ್ಟ ಉಳಿಸಿಕೊಳ್ಳಲಿದೆ: ರೋಹಿತ್ ಶರ್ಮಾ

ಹಾಲಿ ವಿಶ್ವ ಚಾಂಪಿಯನ್ ಭಾರತ ತಂಡ, ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಶ್ರೇಷ್ಠ ಪ್ರದರ್ಶನ ನೀಡಿ ಪಟ್ಟವನ್ನು ಉಳಿಸಿಕೊಳ್ಳಲಿದೆ ಎಂದು ಟೀಮ್ ಇಂಡಿಯಾದ ಉಪನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ.

ಮುಂಬೈ: ಹಾಲಿ ವಿಶ್ವ ಚಾಂಪಿಯನ್ ಭಾರತ ತಂಡ, ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಶ್ರೇಷ್ಠ ಪ್ರದರ್ಶನ ನೀಡಿ ಪಟ್ಟವನ್ನು ಉಳಿಸಿಕೊಳ್ಳಲಿದೆ ಎಂದು ಟೀಮ್ ಇಂಡಿಯಾದ ಉಪನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ.

ಕಿರಿಯರ ವಿಶ್ವಕಪ್ ಟೂರ್ನಿಯಲ್ಲಿ ಒಟ್ಟಾರೆ 16 ತಂಡಗಳು ಭಾಗವಹಿಸಲಿವೆ. ಜನವರಿ 17 ರಿಂದ ಟೂರ್ನಿ ಆಫ್ರಿಕಾದಲ್ಲಿ ನಡೆಹಯಲಿದೆ. ಭಾರತ “ಎ” ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಜಪಾನ್, ನ್ಯೂಜಿಲೆಂಡ್, ಶ್ರೀಲಂಕಾ ತಂಡದ ವಿರುದ್ಧ ಹೋರಾಟ ನಡೆಸಲಿದೆ.

“ನಮ್ಮ ತಂಡ ಬಲಾಢ್ಯವಾಗಿದೆ. ನಮಗೆ ಹಾಲಿ ಚಾಂಪಿಯನ್ ಎಂಬ ಪಟ್ಟವಿದೆ. ಈ ಬಾರಿಯೂ ನಮ್ಮ ತಂಡ ಕಪ್ ಗೆಲ್ಲಲಿದೆ. ಶ್ರೇಷ್ಠ ಪ್ರದರ್ಶನ ನೀಡಿ ಟ್ರೋಫಿಗೆ ಮುತ್ತಿಡಲು ಭಾರತ ಪ್ಲಾನ್ ಮಾಡಿಕೊಂಡಿದೆ” ಎಂದು ರೋಹಿತ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಯಕತ್ವ ಬದಲಾವಣೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಗರಂ; ನಾಯಕರಿಗೆ ಖಡಕ್ ಸಂದೇಶ

ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರವರ್ತಿಗೆ ಕಿರುಕುಳ: ಶಾಲೆಯ ಮಾಲೀಕ ಮೆಹಬೂಬ್ ಮಲ್ಲಿಕ್‌ ಬಂಧನ

ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಮೇಲೆ ಹಲ್ಲೆ: Air India Expressನಿಂದ ಪೈಲಟ್‌ಗೆ ನೋಟಿಸ್

ಆರೋಗ್ಯ ತಪಾಸಣೆಯೋ ಅಥವಾ ರಾಜಕೀಯವೋ? ಕುತೂಹಲ ಮೂಡಿಸಿದ ನಿತೀಶ್ ಕುಮಾರ್ ದೆಹಲಿ ಭೇಟಿ

U-19 Asia Cup ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ಹೀನಾಯ ಸೋಲು!

SCROLL FOR NEXT