ದನೀಶ್ ಕನೇರಿಯಾ-ಜಾವೇದ್ ಮಿಯಾಂದಾದ್ 
ಕ್ರಿಕೆಟ್

ಹಿಂದೂ ತಿರಸ್ಕಾರ: ದನೀಶ್ ಕನೇರಿಯಾ ದುಡ್ಡಿಗಾಗಿ ಏನನ್ನು ಬೇಕಾದರೂ ಹೇಳುತ್ತಾರೆ, ಜಾವೇದ್ ಮಿಯಾಂದಾದ್!

ಪಾಕಿಸ್ತಾನ ಮಾಜಿ ಬೌಲರ್ ದನೀಶ್ ಕನೇರಿಯಾ ಹಿಂದೂ ಎಂಬ ಕಾರಣಕ್ಕೆ ಅವರನ್ನು ಕೀಳಾಗಿ ಕಾಣಲಾಗುತ್ತಿತ್ತು ಎಂದು ಶೋಯಬ್ ಅಖ್ತರ್ ಹೇಳಿಕೆ ಬಳಿಕ ಈ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿತ್ತು.

ಇಸ್ಲಾಮಾಬಾದ್: ಪಾಕಿಸ್ತಾನ ಮಾಜಿ ಬೌಲರ್ ದನೀಶ್ ಕನೇರಿಯಾ ಹಿಂದೂ ಎಂಬ ಕಾರಣಕ್ಕೆ ಅವರನ್ನು ಕೀಳಾಗಿ ಕಾಣಲಾಗುತ್ತಿತ್ತು ಎಂದು ಶೋಯಬ್ ಅಖ್ತರ್ ಹೇಳಿಕೆ ಬಳಿಕ ಈ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿತ್ತು.

ಹೌದು ಶೋಯಬ್ ಅಖ್ತರ್ ಹೇಳಿಕೆ ನಿಜ. ಹಿಂದೂ ಎಂಬ ಕಾರಣಕ್ಕೆ ನಾನು ತಿರಸ್ಕೃತನಾಗಿದ್ದೆ ಎಂದು ಹೇಳಿದ್ದರು. ಇದಕ್ಕೆ ಮಾಜಿ ಪಾಕ್ ಕ್ರಿಕೆಟಿಗ ಜಾವೇದ್ ಮಿಯಾಂದಾದ್ ದುಡ್ಡಿಗಾಗಿ ದನೀಶ್ ಕನೇರಿಯಾ ಏನನ್ನು ಬೇಕಾದರೂ ಹೇಳುತ್ತಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. 

“ಅವರು ಏನು ಸಾಧಿಸಲು ಪ್ರಯತ್ನಿಸುತ್ತಿದ್ದಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ಇನ್ನು ಕನೇರಿಯಾ ಬಗ್ಗೆ ಹೇಳುವುದಾದರೆ ಅವರು ಹಣಕ್ಕಾಗಿ ಏನನ್ನೂ ಬೇಕಾದರೂ ಹೇಳುತ್ತಾರೆ ಮತ್ತು ಅವರಿಗೆ ಕ್ರಿಕೆಟ್‌ನಲ್ಲಿ ಯಾವುದೇ ವಿಶ್ವಾಸಾರ್ಹತೆ ಉಳಿದಿಲ್ಲ ಎಂದು ಮಿಯಾಂದಾದ್ ಪಿಟಿಐಗೆ ತಿಳಿಸಿದರು.

ಇನ್ನು ಶೋಯೆಬ್ ಅಖ್ತರ್ ಹೇಳಿಕೆ ಕುರಿತಂತೆ ತಮ್ಮ ಯೂಟ್ಯೂಬ್ ಚಾನಲ್ ನಲ್ಲಿ ಹೇಳಿಕೊಂಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT