ಪಿಚ್ ಗೆ ನುಗ್ಗಿ ಕಾಲಿಗೆ ಬಿದ್ದ ಅಭಿಮಾನಿ ಧೋನಿ ಪ್ರತಿಕ್ರಿಯೆ ಹೇಗಿತ್ತು ಗೊತ್ತೇ? 
ಕ್ರಿಕೆಟ್

ಪಿಚ್ ಗೆ ನುಗ್ಗಿ ಕಾಲಿಗೆ ಬಿದ್ದ ಅಭಿಮಾನಿ ಧೋನಿ ಪ್ರತಿಕ್ರಿಯೆ ಹೇಗಿತ್ತು ಗೊತ್ತೇ?

ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಅಭಿಮಾನಿಯೊಬ್ಬ ಪಿಚ್ ಗೆ ನುಗ್ಗಿದ್ದು ಕಾಲಿಗೆ ಬಿದ್ದಿರುವ ಘಟನೆ ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಹಾಗೂ ಕೊನೆಯ ಟಿ 20 ಪಂದ್ಯದಲ್ಲಿ ನಡೆದಿದೆ.

ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಅಭಿಮಾನಿಯೊಬ್ಬ ಪಿಚ್ ಗೆ ನುಗ್ಗಿದ್ದು ಕಾಲಿಗೆ ಬಿದ್ದಿರುವ ಘಟನೆ  ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಹಾಗೂ ಕೊನೆಯ ಟಿ 20 ಪಂದ್ಯದಲ್ಲಿ ನಡೆದಿದೆ. 
ಭದ್ರತಾ ಕೋಟೆಯನ್ನು ಭೇದಿಸಿ ಮೈದಾನ ಪ್ರವೇಶಿಸಿದ ಅಭಿಮಾನಿ, ಮಹೇಂದ್ರ ಸಿಂಗ್ ಧೋನಿ ಅವರ ಕಾಲಿಗೆ ಬಿದ್ದಿದ್ದಾರೆ. ಈ ವೇಳೆ ಅಭಿಮಾನಿಯ ಕೈಲಿದ್ದ ತ್ರಿವರ್ಣ ಧ್ವಜ ಕೆಳಗುರುಳಿತ್ತು. ತಕ್ಷಣವೇ ಎಚ್ಚೆತ್ತುಕೊಂಡ ಧೋನಿ, ಅಭಿಮಾನಿಯ ಕೈಯಿಂದ ಬಾವುಟವನ್ನು ಪಡೆದು ಸುರಕ್ಷಿತವಾಗಿ ತಲುಪಿಸಿದರು, ಈ ಮೂಲಕ ಎಂಎಸ್ ಧೋನಿ ದೇಶಪ್ರೇಮವನ್ನು ಮೆರೆದಿದ್ದಾರೆ. 
ಈ ಹಿಂದೆಯೂ ಸಹ ಎಂಎಸ್ ಧೋನಿಗೆ ಇಂತಹ ಸಂದರ್ಭಗಳು ಎದುರಾಗಿದ್ದು, ಅಭಿಮಾನಿಗಳು ಧೋನಿಯನ್ನು ನೋಡಲು ಪಿಚ್ ಗೆ ನುಗ್ಗಿದ ಘಟನೆಗಳು ನಡೆದಿದೆ. ಪ್ರತಿ ಬಾರಿಯೂ ಧೋನಿ ಶಾಂತಿ ಸಂಯಮದಿಂದ ವರ್ತಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

CWC ಸಭೆ: ಬಿಹಾರ ವಿಧಾನಸಭಾ ಚುನಾವಣೆ ಮೋದಿ ಸರ್ಕಾರದ 'ಭ್ರಷ್ಟ ಆಡಳಿತ' ಅಂತ್ಯಕ್ಕೆ ನಾಂದಿಯಾಗಲಿದೆ; ಮಲ್ಲಿಕಾರ್ಜುನ ಖರ್ಗೆ

'ತಮ್ಮದೇ ಜನರ ಮೇಲೆ ಬಾಂಬ್ ದಾಳಿ': ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನ AIRSTRIKE ಕುರಿತು ಭಾರತ ವ್ಯಂಗ್ಯ

ಸೌದಿ-ಪಾಕಿಸ್ತಾನ ನಡುವಣ ರಕ್ಷಣಾ ಒಪ್ಪಂದ ಭಾರತಕ್ಕೆ ತಲೆನೋವಾ? (ತೆರೆದ ಕಿಟಕಿ)

ವಿಶ್ವಸಂಸ್ಥೆ ನಿರ್ಣಯಗಳ ಆಧಾರದ ಮೇಲೆ ಕಾಶ್ಮೀರ ಸಮಸ್ಯೆ ಪರಿಹರಿಸಬೇಕು: ಭಾರತದ ವಿರುದ್ಧ ಮತ್ತೆ ಕ್ಯಾತೆ ತೆಗೆದ ಟರ್ಕಿ ಅಧ್ಯಕ್ಷ..!

ಗಾಝಾ ಯುದ್ಧ ನಿಲ್ಲಿಸಿದ್ರೆ ಮಾತ್ರ ಟ್ರಂಪ್'ಗೆ ನೊಬೆಲ್ ಪ್ರಶಸ್ತಿ; ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್

SCROLL FOR NEXT