ರಿಷಬ್ ಪಂತ್-ಅಂಜಿಕ್ಯ ರಹಾನೆ 
ಕ್ರಿಕೆಟ್

ವಿಶ್ವಕಪ್‌ಗೆ ರಿಷಬ್ ಪಂತ್, ಅಜಿಂಕ್ಯ ರಹಾನೆ ಆಯ್ಕೆ ಕಗ್ಗಂಟಾಗಿದೆ: ಎಂಎಸ್ ಕೆ ಪ್ರಸಾದ್

ಮುಂಬರುವ ವಿಶ್ವಕಪ್ ಟೂರ್ನಿಯಲ್ಲಿ ಆಡುವ ಬಳಗದಲ್ಲಿ ರಿಷಬ್ ಪಂತ್ ಹಾಗೂ ಅಜಿಂಕ್ಯ ರಹಾನೆ ಆಯ್ಕೆ ಸ್ವಲ್ಪ ತಲೆನೋವಾಗಿ ಪರಿಣಮಿಸಿದೆ ಎಂದು ಟೀಂ ಇಂಡಿಯಾ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್...

ಲಂಡನ್: ಮುಂಬರುವ ವಿಶ್ವಕಪ್ ಟೂರ್ನಿಯಲ್ಲಿ ಆಡುವ ಬಳಗದಲ್ಲಿ ರಿಷಬ್ ಪಂತ್ ಹಾಗೂ ಅಜಿಂಕ್ಯ ರಹಾನೆ ಆಯ್ಕೆ ಸ್ವಲ್ಪ ತಲೆನೋವಾಗಿ ಪರಿಣಮಿಸಿದೆ ಎಂದು ಟೀಂ ಇಂಡಿಯಾ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್ ಹೇಳಿದ್ದಾರೆ. 
ಅಜಿಂಕ್ಯ ರಹಾನೆ ಅತ್ಯುತ್ತಮ ಆಟಗಾರ. ಆದರೆ ಕಳೆದ ಒಂದು ವರ್ಷದಿಂದ ಎಲ್ಲಾ ಮಾದರಿ ಕ್ರಿಕೆಟ್ ನಲ್ಲಿ ರಿಷಬ್ ಪಂತ್ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದು ಅವರ ಆಯ್ಕೆ ನಮಗೆ ಆರೋಗ್ಯಕರ ತಲೆ ನೋವಾಗಿ ಪರಿಣಮಿಸಿದೆ ಎಂದರು.
ಇನ್ನು ಕ್ರಿಕೆಟ್ ಎ ನಲ್ಲಿ ಅಜಿಂಕ್ಯ ರಹಾನೆ ಉತ್ತಮವಾಗಿ ಆಡುತ್ತಿದ್ದಾರೆ. ಕಳೆದ 11 ಇನ್ನಿಂಗ್ಸ್ 74.62ರ ಸರಾಸರಿಯಲ್ಲಿ 597 ರನ್ ಪೇರಿಸಿದ್ದಾರೆ. ಹೀಗಾಗಿ ನಮಗೆ ವಿಶ್ವಕಪ್ ನಲ್ಲಿ ಆಡುವ ಸೂಕ್ತ ಆಟಗಾರನ ಅವಶ್ಯಕತೆ ಇದೆ. ಸದ್ಯ ಉಭಯ ಆಟಗಾರರು ಉತ್ತಮವಾಗಿ ಆಡುತ್ತಿರುವುದು ನಮಗೆ ತಲೆನೋವಾಗಿ ಪರಿಣಮಿಸಿದೆ ಎಂದರು.
2019ರ ಐಸಿಸಿ ವಿಶ್ವಕಪ್ ಮೇ 30ರಿಂದ ಜೂನ್ 14ರವರೆಗೆ ನಡೆಯಲಿದ್ದು ಇಂಗ್ಲೆಂಡ್ ಆತಿಥ್ಯ ವಹಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?