ರಿಷಬ್ ಪಂತ್-ಅಂಜಿಕ್ಯ ರಹಾನೆ 
ಕ್ರಿಕೆಟ್

ವಿಶ್ವಕಪ್‌ಗೆ ರಿಷಬ್ ಪಂತ್, ಅಜಿಂಕ್ಯ ರಹಾನೆ ಆಯ್ಕೆ ಕಗ್ಗಂಟಾಗಿದೆ: ಎಂಎಸ್ ಕೆ ಪ್ರಸಾದ್

ಮುಂಬರುವ ವಿಶ್ವಕಪ್ ಟೂರ್ನಿಯಲ್ಲಿ ಆಡುವ ಬಳಗದಲ್ಲಿ ರಿಷಬ್ ಪಂತ್ ಹಾಗೂ ಅಜಿಂಕ್ಯ ರಹಾನೆ ಆಯ್ಕೆ ಸ್ವಲ್ಪ ತಲೆನೋವಾಗಿ ಪರಿಣಮಿಸಿದೆ ಎಂದು ಟೀಂ ಇಂಡಿಯಾ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್...

ಲಂಡನ್: ಮುಂಬರುವ ವಿಶ್ವಕಪ್ ಟೂರ್ನಿಯಲ್ಲಿ ಆಡುವ ಬಳಗದಲ್ಲಿ ರಿಷಬ್ ಪಂತ್ ಹಾಗೂ ಅಜಿಂಕ್ಯ ರಹಾನೆ ಆಯ್ಕೆ ಸ್ವಲ್ಪ ತಲೆನೋವಾಗಿ ಪರಿಣಮಿಸಿದೆ ಎಂದು ಟೀಂ ಇಂಡಿಯಾ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್ ಹೇಳಿದ್ದಾರೆ. 
ಅಜಿಂಕ್ಯ ರಹಾನೆ ಅತ್ಯುತ್ತಮ ಆಟಗಾರ. ಆದರೆ ಕಳೆದ ಒಂದು ವರ್ಷದಿಂದ ಎಲ್ಲಾ ಮಾದರಿ ಕ್ರಿಕೆಟ್ ನಲ್ಲಿ ರಿಷಬ್ ಪಂತ್ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದು ಅವರ ಆಯ್ಕೆ ನಮಗೆ ಆರೋಗ್ಯಕರ ತಲೆ ನೋವಾಗಿ ಪರಿಣಮಿಸಿದೆ ಎಂದರು.
ಇನ್ನು ಕ್ರಿಕೆಟ್ ಎ ನಲ್ಲಿ ಅಜಿಂಕ್ಯ ರಹಾನೆ ಉತ್ತಮವಾಗಿ ಆಡುತ್ತಿದ್ದಾರೆ. ಕಳೆದ 11 ಇನ್ನಿಂಗ್ಸ್ 74.62ರ ಸರಾಸರಿಯಲ್ಲಿ 597 ರನ್ ಪೇರಿಸಿದ್ದಾರೆ. ಹೀಗಾಗಿ ನಮಗೆ ವಿಶ್ವಕಪ್ ನಲ್ಲಿ ಆಡುವ ಸೂಕ್ತ ಆಟಗಾರನ ಅವಶ್ಯಕತೆ ಇದೆ. ಸದ್ಯ ಉಭಯ ಆಟಗಾರರು ಉತ್ತಮವಾಗಿ ಆಡುತ್ತಿರುವುದು ನಮಗೆ ತಲೆನೋವಾಗಿ ಪರಿಣಮಿಸಿದೆ ಎಂದರು.
2019ರ ಐಸಿಸಿ ವಿಶ್ವಕಪ್ ಮೇ 30ರಿಂದ ಜೂನ್ 14ರವರೆಗೆ ನಡೆಯಲಿದ್ದು ಇಂಗ್ಲೆಂಡ್ ಆತಿಥ್ಯ ವಹಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT