ವಿರಾಟ್ ಕೊಹ್ಲಿ 
ಕ್ರಿಕೆಟ್

ಹುತಾತ್ಮ ಯೋಧರಿಗೆ ಮೌನಾಚರಣೆ ವೇಳೆ ಪ್ರೇಕ್ಷಕರಿಗೆ ಸುಮ್ಮನಿರಿ ಎಂದ ಕೊಹ್ಲಿ, ವಿಡಿಯೋ ವೈರಲ್!

ಪುಲ್ವಾಮಾ ಉಗ್ರ ದಾಳಿಯಲ್ಲಿ 40 ಭಾರತೀಯ ಯೋಧರು ಹುತಾತ್ಮರಾಗಿದ್ದು ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಆಟಗಾರರು ತೋಳಿಗೆ ಕಪ್ಪಪಟ್ಟಿ ಧರಿಸಿ ಕ್ರೀಡಾಂಗಣಕ್ಕೆ ಇಳಿಯಿತು.

ಹೈದರಾಬಾದಾ: ಪುಲ್ವಾಮಾ ಉಗ್ರ ದಾಳಿಯಲ್ಲಿ 40 ಭಾರತೀಯ ಯೋಧರು ಹುತಾತ್ಮರಾಗಿದ್ದು ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಆಟಗಾರರು ತೋಳಿಗೆ ಕಪ್ಪಪಟ್ಟಿ ಧರಿಸಿ ಕ್ರೀಡಾಂಗಣಕ್ಕೆ ಇಳಿಯಿತು.
ಇನ್ನು ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಆಟಗಾರರು ಸರದಿ ಸಾಲಿನಲ್ಲಿ ನಿಂತು ಹುತಾತ್ಮ ಯೋಧರಿಗೆ 2 ನಿಮಷಗಳ ಮೌನಾಚರಣೆ ಮೂಲಕ ಗೌರವ ಸಲ್ಲಿಸುವ ವೇಳೆ ಪ್ರೇಕ್ಷಕರು ಕೂಗುತ್ತಿದ್ದರು ಇದರಿಂದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಬಾಯಿಯ ಮೇಲೆ ಬೆರಳಿಟ್ಟು ಸುಮ್ಮನಿರುವಂತೆ ಸೂಚಿಸಿದರು. 
ಇತ್ತೀಚೆಗಷ್ಟೇ ಐಪಿಎಲ್ ಸಮಿತಿ ಕೂಡ ಉದ್ಘಾಟನೆಗೆ ಬ್ರೇಕ್ ಆಗಿದ್ದು ಇದರಿಂದ ಉಳಿಯುವ 15 ಕೋಟಿ ರುಪಾಯಿಯನ್ನು ಹುತಾತ್ಮ ಯೋಧರ ಕುಟುಂಬಕ್ಕೆ ನೀಡಲು ತೀರ್ಮಾನಿಸಿತ್ತು. 
ಇದೇ ವೇಳೆ ಮುಂಬರುವ ವಿಶ್ವಕಪ್ ಟೂರ್ನಿಯಲ್ಲಿ ಜೂನ್ 16ರಂದು ನಡೆಯಲಿರುವ ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ಮಾತುಗಳು ಕೇಳಿಬರುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT