ಕೊಹ್ಲಿ, ಧವನ್ ರೋಹಿತ್ ಔಟ್ 
ಕ್ರಿಕೆಟ್

ಧೋನಿಯ ಸಮಯೋಚಿತ ಆಟ: ರೋಚಕ ಹಂತದತ್ತ ಭಾರತ-ಆಸ್ಟ್ರೇಲಿಯಾ 3 ನೇ ಏಕದಿನ ಪಂದ್ಯ

ಆಸ್ಟ್ರೇಲಿಯಾ ವಿರುದ್ಧದ 2 ನೇ ಏಕದಿನ ಪಂದ್ಯವನ್ನು ಗೆದ್ದು ಸರಣಿ ಸಮಬಲ ಮಾಡಿಕೊಂಡಿದ್ದ ಭಾರತದ ಬ್ಯಾಟ್ಸ್ ಮನ್ ಗಳು 3 ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಬೌಲರ್ ಗಳನ್ನು ಎದುರಿಸಲು ಪರದಾಡುತ್ತಿದ್ದಾರೆ.

ಮೆಲ್ಬೋರ್ನ್: 231 ರನ್ ಗಳ ಗುರಿ ಬೆನ್ನಟ್ಟಿದ್ದ ಭಾರತಕ್ಕೆ ಮೊದಲ 16 ಓವರ್ ಗಳಲ್ಲಿ 59 ರನ್ ಗಳಿಸಿ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. 34 ಓವರ್ ಗಳಿಗೆ 129 ರನ್ ಗಳಿಸಿ 3 ನೇ ವಿಕೆಟ್ ಕಳೆದುಕೊಂಡಿದ್ದ ಭಾರತ ಸ್ವಲ್ಪ ಸಮಯ ರನ್ ಪೇರಿಸಲು ಪರದಾಡುತ್ತಿತ್ತು. ಈ ಹಂತದಲ್ಲಿ ನಂಬಿಕಸ್ಥ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಸಹ 46 ರನ್ ಗಳಿಸಿ ರಿಚರ್ಡ್ ಸನ್ ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ನತ್ತ ನಡೆದರು. 
ಆದರೆ ಧೋನಿಯ ಸಮಯೋಚಿತ ಆಟದಿಂದ ಭಾರತದ ಗೆಲುವಿನ ಆಸೆ ಜೀವಂತವಾಗಿದ್ದು, ರೋಚಕ ಹಂತ ತಲುಪಿದೆ ಧೋನಿ ಮೇಲೆ ಈಗ ಒತ್ತಡ ಹೆಚ್ಚಿದ್ದು,  ಮತ್ತೆ ಭಾರತದ ಪಾಲಿಗೆ ಆಪತ್ಬಾಂಧನವಾಗುತ್ತಾರೆಯೇ ಎಂಬ ಕುತೂಹಲ ಮೂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT