ಮನೀಶ್ ಪಾಂಡೆ-ಚೇತೇಶ್ವರ ಪೂಜಾರ 
ಕ್ರಿಕೆಟ್

ಮನೀಶ್ ಪಾಂಡೆ ಸ್ಲೆಡ್ಜಿಂಗ್ಗೆ ಸಿಕ್ಸರ್ ಮೂಲಕ ತಿರುಗೇಟು ಕೊಟ್ಟ ಪೂಜಾರ, ವಿಡಿಯೋ ವೈರಲ್!

ರಣಜಿ ಟ್ರೋಫಿಯ ಕರ್ನಾಟಕ ಹಾಗೂ ಸೌರಾಷ್ಟ್ರ ನಡುವಿನ ಸೆಮಿಫೈನಲ್ ಪಂದ್ಯ ರೋಚಕ ಘಟ್ಟಕ್ಕೆ ತಿರುಗಿದ್ದು ಪಂದ್ಯವನ್ನು ಗೆಲ್ಲಲೇಬೇಕು ಎಂಬ ಉದ್ದೇಶದೊಂದಿಗೆ ಉಭಯ ತಂಡದ ಆಟಗಾರರು...

ರಣಜಿ ಟ್ರೋಫಿಯ ಕರ್ನಾಟಕ ಹಾಗೂ ಸೌರಾಷ್ಟ್ರ ನಡುವಿನ ಸೆಮಿಫೈನಲ್ ಪಂದ್ಯ ರೋಚಕ ಘಟ್ಟಕ್ಕೆ ತಿರುಗಿದ್ದು ಪಂದ್ಯವನ್ನು ಗೆಲ್ಲಲೇಬೇಕು ಎಂಬ ಉದ್ದೇಶದೊಂದಿಗೆ ಉಭಯ ತಂಡದ ಆಟಗಾರರು ಸ್ಲೆಡ್ಜಿಂಗ್ ನಲ್ಲಿ ತೊಡಗಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕದ ಆಟಗಾರ ಮನೀಶ್ ಪಾಂಡೆ ಸೌರಾಷ್ಟ್ರ ತಂಡದ ಆಟಗಾರ ಚೇತೇಶ್ವರ ಪೂಜಾರರನ್ನು ಸ್ಲೆಡ್ಜಿಂಗ್ ಮಾಡಿದ್ದು ಇದಕ್ಕೆ ಪ್ರತಿಯಾಗಿ ಪೂಜಾರ ಸಿಕ್ಸರ್ ಬಾರಿಸುವ ಮೂಲಕ ತಿರುಗೇಟು ನೀಡಿದ್ದಾರೆ. 
ಶ್ರೇಯಸ್ ಗೋಪಾಲ್ ಬೌಲಿಂಗ್ ಗೂ ಮುನ್ನ ಮನೀಶ್ ಪಾಂಡೆ ಒಂದು ಕಳಪೆ ಹೊಡೆತ ಹೊಡೆದರೆ ಆತ(ಪೂಜಾರ) ಔಟಾಗುತ್ತಾನೆ ಎಂದು ಸ್ಲೆಡ್ಜಿಂಗ್ ಮಾಡಿದ್ದರು. ಇದೇ ವೇಳೆ ಪೂಜಾರ ಸಿಕ್ಸರ್ ಬಾರಿಸುವ ಮೂಲಕ ಪಾಂಡೆಗೆ ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT