ಶಿಖರ್ ಧವನ್ 
ಕ್ರಿಕೆಟ್

ಇನ್ನು ಮುಂದೆ ವಿಶ್ವಕಪ್‌ನ ಭಾಗವಲ್ಲ: ಭಾವನಾತ್ಮಕ ವಿಡಿಯೋ ಅಪ್ ಲೋಡ್ ಮಾಡಿದ ಶಿಖರ್ ಧವನ್

ಟೀಮ್ ಇಂಡಿಯಾದ ಆರಂಭಿಕ ಶಿಖರ್ ಧವನ್ ಹೆಬ್ಬರಳಿನ ಗಾಯದಿಂದ ಪ್ರಸಕ್ತ ಸಾಲಿನ ವಿಶ್ವಕಪ್ ಟೂರ್ನಿಯೊಂದ ಹೊರ ನಡೆದಿದ್ದಾರೆ.

ನವದೆಹಲಿ:  ಟೀಮ್ ಇಂಡಿಯಾದ ಆರಂಭಿಕ ಶಿಖರ್ ಧವನ್ ಹೆಬ್ಬರಳಿನ ಗಾಯದಿಂದ ಪ್ರಸಕ್ತ ಸಾಲಿನ ವಿಶ್ವಕಪ್ ಟೂರ್ನಿಯೊಂದ ಹೊರ ನಡೆದಿದ್ದಾರೆ.
ಈ ಬಗ್ಗೆ ಬುಧವಾರ ಟೀಮ್ ಮ್ಯಾನೇಜ್ಮೆಂಟ್ ಸ್ಪಷ್ಟ ಪಡಿಸಿತ್ತು. ಶಿಖರ್ ಧವನ್ ಗಾಯದ ಸಮಸ್ಯೆಯಿಂದ ಚೇತರಿಸಿಕೊಳ್ಳದ ಹಿನ್ನೆಲೆ, ಅವರನ್ನು ವಿಶ್ವಕಪ್ ತಂಡದಿಂದ ಕೈ ಬಿಡಲಾಗಿದೆ. ಮುಂದಿನ ಪಂದ್ಯಗಳಲ್ಲಿ ಇವರ ಸ್ಥಾನವನ್ನು ಯುವ ವಿಕೆಟ್ ಕೀಪರ್ ರಿಷಭ್ ಪಂತ್ ತುಂಬಲಿದ್ದಾರೆ. ಈ ಬಗ್ಗೆ ಬಿಸಿಸಿಐ, ಐಸಿಸಿಗೆ ಪತ್ರವನ್ನು ಬರೆದು ಕೇಳಿಕೊಂಡಿದೆ.
ವಿಶ್ವಕಪ್ ನಿಂದ ಹೊರ ನಡೆಯುತ್ತಿದ್ದಂತೆ ಶಿಖರ್ ಧವನ್ ತಮ್ಮ ಅಧಿಕೃತ್ ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಾಕಿದ್ದಾರೆ. ವಿಡಿಯೋದಲ್ಲಿ ಅವರು ತಮ್ಮ ಭಾವನೆಗಳನ್ನು ವ್ಯಕ್ತ ಪಡಿಸಿದ್ದಾರೆ. ‘ವಿಶ್ವಕಪ್ ಟೂರ್ನಿಯ ಮುಂದಿನ ಪಂದ್ಯಗಳಲ್ಲಿ ನಾನು ಕಣಕ್ಕೆ ಇಳಿಯುವುದಿಲ್ಲ. ಎಡಗೈ ಹೆಬ್ಬೆರಳಿಗೆ ಗಾಯ, ಸರಿಯಾದ ಸಮಯದಲ್ಲಿ ಚೇತರಿಸಿಕೊಳ್ಳಲಿಲ್ಲ. ನಾನು ನಿಜಕ್ಕೂ ತಂಡದ ಸಹ ಆಟಗಾರರು ಹಾಗೂ ಅಭಿಮಾನಿಗಳ ಪ್ರೀತಿಗೆ ಮನಸೋತಿದ್ದೇನೆ’ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

SCROLL FOR NEXT