ವಿಜಯ್ ಶಂಕರ್-ರಿಷಬ್ ಪಂತ್ 
ಕ್ರಿಕೆಟ್

ತಮ್ಮ ಸಾಮರ್ಥ್ಯ ತೋರಿಸಲು ಆಗಲ್ಲ, ಆದ್ರೆ ವಿಶ್ವಕಪ್‌ನಲ್ಲಿ ಮಾತ್ರ ಛಾನ್ಸ್ ಬೇಕಾ?; ಪಂತ್, ಶಂಕರ್ ವಿರುದ್ಧ ಕಿಡಿ!

ಮುಂಬರುವ ಕ್ರಿಕೆಟ್ ಮಹಾ ಸಮರ ವಿಶ್ವಕಪ್ ಗೆ ಪೂರ್ವಭಾವಿ ನಡೆದ ಏಕದಿನ ಸರಣಿಯನ್ನು ಟೀಂ ಇಂಡಿಯಾ ಸೋತಿದ್ದು ಇದಕ್ಕೆ ಹಲವು ಕ್ರಿಕೆಟ್ ದಿಗ್ಗಜರು ಕಿಡಿ ಕಾರಿದ್ದಾರೆ.

ಮುಂಬೈ: ಮುಂಬರುವ ಕ್ರಿಕೆಟ್ ಮಹಾ ಸಮರ ವಿಶ್ವಕಪ್ ಗೆ ಪೂರ್ವಭಾವಿ ನಡೆದ ಏಕದಿನ ಸರಣಿಯನ್ನು ಟೀಂ ಇಂಡಿಯಾ ಸೋತಿದ್ದು ಇದಕ್ಕೆ ಹಲವು ಕ್ರಿಕೆಟ್ ದಿಗ್ಗಜರು ಕಿಡಿ ಕಾರಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಮೊದಲ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ ನಂತರ ಮೂರು ಪಂದ್ಯಗಳಲ್ಲೂ ಸೋಲು ಕಾಣುವ ಮೂಲಕ ಸ್ವದೇಶದಲ್ಲೇ ಸರಣಿ ಸೋಲಿನ ನಿರಾಶೆ ಅನುಭವಿಸಿತ್ತು. ಇನ್ನು ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಆಯ್ಕೆ ಸಂಬಂಧ ಹಲವು ಕ್ರಿಕೆಟಿಗರಿಗೆ ಅವಕಾಶ ನೀಡಲಾಗಿದ್ದು ಈ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಳ್ಳದ ರಿಷಬ್ ಪಂತ್ ಹಾಗೂ ವಿಜಯ್ ಶಂಕರ್ ವಿರುದ್ಧ ಮಾಜಿ ಕ್ರಿಕೆಟಿಗ ಸಂಜಯ್ ಮಾಂಜ್ರೆಕರ್ ಕಿಡಿಕಾರಿದ್ದಾರೆ.
ಯುವ ಆಟಗಾರರಾದ ವಿಜಯ್ ಶಂಕರ್ ಹಾಗೂ ರಿಷಬ್ ಪಂತ್ ಅವರಿಗೆ ತಮ್ಮ ಸಾಮರ್ಥ್ಯವನ್ನು ತೋರಿಸಲು ಈ ಸರಣಿ ಹೆಚ್ಚು ಉಪಯುಕ್ತವಾಗಿತ್ತು. ಆದರೆ ಇಂತಹ ಸುವರ್ಣಾವಕಾಶವನ್ನು ನೀವೂ ಕಳೆದುಕೊಂಡಿದ್ದೀರಾ ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಹ್ರೇನ್‌ ರಾಜನ ಜೊತೆಗೆ ಪ್ರಧಾನಿ ಮೋದಿ ಮಾತುಕತೆ: ಕೊಲ್ಲಿದೇಶಗಳ ಇಂಧನ ಮೂಲಸೌಕರ್ಯದ ಮೇಲಿನ ದಾಳಿಗೆ ಖಂಡನೆ!

ಕಪ್ಪಾಗಿರುವುದಕ್ಕೆ BCCI ಅವಕಾಶ ನೀಡ್ತಿಲ್ಲ: ಕಾಮೆಂಟರಿ ಪ್ಯಾನಲ್ ಗೆ ದಿಢೀರ್ ನಿವೃತ್ತಿ ಘೋಷಿಸಿದ ಭಾರತದ ಮಾಜಿ ಕ್ರಿಕೆಟಿಗ!

ನವದೆಹಲಿ: ನ್ಯೂಸ್ ಏಜೆನ್ಸಿ UNI ಕಚೇರಿಯ ಸಿಬ್ಬಂದಿ ಹೊರಹಾಕಿ, ಬೀಗ ಜಡಿದ ಪೊಲೀಸರು! Video

ಜಗತ್ತಿನಾದ್ಯಂತ ಜನರಲ್ಲಿ ಭೀತಿ ಸೃಷ್ಟಿಸಿದ ಇರಾನ್! ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ವಿಶ್ವದಾದ್ಯಂತ ವಿಸ್ತರಿಸುವ ಸಾಧ್ಯತೆ?

ಪಶ್ಚಿಮ ಏಷ್ಯಾ ಸಂಘರ್ಷ: ಗಲ್ಫ್‌ನಲ್ಲಿ ಆರು ಭಾರತೀಯರು ಸಾವು, ಒಬ್ಬರು ನಾಪತ್ತೆ; MEA

SCROLL FOR NEXT