ಕರ್ನಾಟಕ ತಂಡ 
ಕ್ರಿಕೆಟ್

2019 ಕನ್ನಡಿಗರಿಗೆ ಚೊಚ್ಚಲ ಪ್ರಶಸ್ತಿ ಗೆಲುವಿನ ಸುರಿಮಳೆ, ಮುಷ್ತಾಕ್ ಅಲಿ ಟೂರ್ನಿ ಗೆದ್ದ ಕರ್ನಾಟಕ!

2019 ಕ್ರೀಡಾ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಪ್ರಶಸ್ತಿಗಳ ಸುರಿಮಳೆಯಾಗಿದೆ. ಮೊದಲಿಗೆ ಬೆಂಗಳೂರು ತಂಡ ಪ್ರೊ ಕಬಡ್ಡಿ ಲೀಗ್ ನಲ್ಲಿ ಚೊಚ್ಚಲ ಪ್ರಶಸ್ತಿ ಗೆದ್ದ ಸಾಧನೆ ಮಾಡಿತ್ತು.

2019 ಕ್ರೀಡಾ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಪ್ರಶಸ್ತಿಗಳ ಸುರಿಮಳೆಯಾಗಿದೆ. ಮೊದಲಿಗೆ ಬೆಂಗಳೂರು ತಂಡ ಪ್ರೊ ಕಬಡ್ಡಿ ಲೀಗ್ ನಲ್ಲಿ ಚೊಚ್ಚಲ ಪ್ರಶಸ್ತಿ ಗೆದ್ದ ಸಾಧನೆ ಮಾಡಿತ್ತು. ಇದಾದ ಬಳಿಕ ಪಿಬಿಎಲ್ ನಲ್ಲೂ ಬೆಂಗಳೂರು ಚೊಚ್ಚಲ ಬಾರಿಗೆ ಪ್ರಶಸ್ತಿ ಗೆದ್ದ ಸಾಧನೆ ಮಾಡಿತ್ತು.
ಇದೀಗ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಕರ್ನಾಟಕ ತಂಡ ಮೊದಲ ಬಾರಿಗೆ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಹಾರಾಷ್ಟ್ರ ತಂಡವನ್ನು 155 ರನ್ ಗಳಿಗೆ ಕಟ್ಟಿ ಹಾಕಲಾಯಿತು. 
ಮಹಾರಾಷ್ಟ್ರ ನೀಡಿದ 156 ರನ್ ಗಳ ಗುರಿ ಪಡೆದ ಕರ್ನಾಟಕ ತಂಡದ ಪರ ರೋಹನ್ ಕದಂ ಹಾಗೂ ಮಯಾಂಕ್ ಅಗರ್ ವಾಲ್ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ ತಂಡ ಮೊದಲ ಬಾರಿಗೆ ಚೊಚ್ಚಲ ಪ್ರಶಸ್ತಿ ಗೆದ್ದು ಬೀಗಿತು.
ಇನ್ನು ರಣಜಿ ಹಾಗೂ ವಿಜಯ್ ಹಜಾರೆ ಟೂರ್ನಿಯಲ್ಲಿ ಅನುಭವಿಸಿದ್ದ ಸೋಲನ್ನು ಮೀರಿ ಕರ್ನಾಟಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಅಲ್ಲಿ ಪ್ರತಿ ಮತದಾರನಿಗೂ photo ID’ಯಿದೆ: ಭಾರತದ ಚುನಾವಣಾ ವ್ಯವಸ್ಥೆ ಕೊಂಡಾಡಿದ ಟ್ರಂಪ್, ಅಮೆರಿಕಾ ಮತದಾನ ವ್ಯವಸ್ಥೆ ಬದಲಾವಣೆಗೆ ಪಟ್ಟು, SAVE America Act ಜಾರಿಗೆ ಆಗ್ರಹ..!

ಜಿಲ್ಲಾವಾರು ಕಾಂಗ್ರೆಸ್ ಶಾಸಕರೊಂದಿಗೆ ನಿಯಮಿತ ಸಭೆಗೆ ಸಿಎಂ ಡಿಕೆ. ಶಿವಕುಮಾರ್‌ ನಿರ್ಧಾರ..!

ಜಂತರ್ ಮಂತರ್‌ ಪ್ರತಿಭಟನೆ ಎಫೆಕ್ಟ್: ಮೋದಿ ಬೆಂಬಲಿಸಲು ಸರ್ಕಾರಿ ಹುದ್ದೆಗೆ ರಾಜೀನಾಮೆ ನೀಡಿದ ಪೊಲೀಸ್‌ ಕಾನ್‌ಸ್ಟೆಬಲ್‌!

ಬುರ್ಖಾ ಧರಿಸಿ ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ನೆಕ್ಲೆಸ್ ಕದ್ದ ಮಹಿಳೆಯರು; ಖತರ್ನಾಕ್ ಕಳ್ಳಿಯರ "ಕೈ"ಚಳಕ CCTVಯಲ್ಲಿ ಸೆರೆ!

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ