ಕರ್ನಾಟಕ ತಂಡ 
ಕ್ರಿಕೆಟ್

2019 ಕನ್ನಡಿಗರಿಗೆ ಚೊಚ್ಚಲ ಪ್ರಶಸ್ತಿ ಗೆಲುವಿನ ಸುರಿಮಳೆ, ಮುಷ್ತಾಕ್ ಅಲಿ ಟೂರ್ನಿ ಗೆದ್ದ ಕರ್ನಾಟಕ!

2019 ಕ್ರೀಡಾ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಪ್ರಶಸ್ತಿಗಳ ಸುರಿಮಳೆಯಾಗಿದೆ. ಮೊದಲಿಗೆ ಬೆಂಗಳೂರು ತಂಡ ಪ್ರೊ ಕಬಡ್ಡಿ ಲೀಗ್ ನಲ್ಲಿ ಚೊಚ್ಚಲ ಪ್ರಶಸ್ತಿ ಗೆದ್ದ ಸಾಧನೆ ಮಾಡಿತ್ತು.

2019 ಕ್ರೀಡಾ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಪ್ರಶಸ್ತಿಗಳ ಸುರಿಮಳೆಯಾಗಿದೆ. ಮೊದಲಿಗೆ ಬೆಂಗಳೂರು ತಂಡ ಪ್ರೊ ಕಬಡ್ಡಿ ಲೀಗ್ ನಲ್ಲಿ ಚೊಚ್ಚಲ ಪ್ರಶಸ್ತಿ ಗೆದ್ದ ಸಾಧನೆ ಮಾಡಿತ್ತು. ಇದಾದ ಬಳಿಕ ಪಿಬಿಎಲ್ ನಲ್ಲೂ ಬೆಂಗಳೂರು ಚೊಚ್ಚಲ ಬಾರಿಗೆ ಪ್ರಶಸ್ತಿ ಗೆದ್ದ ಸಾಧನೆ ಮಾಡಿತ್ತು.
ಇದೀಗ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಕರ್ನಾಟಕ ತಂಡ ಮೊದಲ ಬಾರಿಗೆ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಹಾರಾಷ್ಟ್ರ ತಂಡವನ್ನು 155 ರನ್ ಗಳಿಗೆ ಕಟ್ಟಿ ಹಾಕಲಾಯಿತು. 
ಮಹಾರಾಷ್ಟ್ರ ನೀಡಿದ 156 ರನ್ ಗಳ ಗುರಿ ಪಡೆದ ಕರ್ನಾಟಕ ತಂಡದ ಪರ ರೋಹನ್ ಕದಂ ಹಾಗೂ ಮಯಾಂಕ್ ಅಗರ್ ವಾಲ್ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ ತಂಡ ಮೊದಲ ಬಾರಿಗೆ ಚೊಚ್ಚಲ ಪ್ರಶಸ್ತಿ ಗೆದ್ದು ಬೀಗಿತು.
ಇನ್ನು ರಣಜಿ ಹಾಗೂ ವಿಜಯ್ ಹಜಾರೆ ಟೂರ್ನಿಯಲ್ಲಿ ಅನುಭವಿಸಿದ್ದ ಸೋಲನ್ನು ಮೀರಿ ಕರ್ನಾಟಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT