ಸಾಂದರ್ಭಿಕ ಚಿತ್ರ 
ಕ್ರಿಕೆಟ್

ಐಪಿಎಲ್ ಪಂದ್ಯಗಳ ವೀಕ್ಷಣೆಗೆ 60 ಯೋಧರಿಗೆ ಕೆಎಸ್‌ಸಿಎ ಉಚಿತ ಆಹ್ವಾನ

ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್ 28ರಿಂದ ಮೇ 4ರವರೆಗೆ ನಡೆಯುವ ಏಳು ಪಂದ್ಯಗಳ ಉಚಿತ ವೀಕ್ಷಣೆಗೆ 60 ಯೋಧರನ್ನು...

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್ 28ರಿಂದ ಮೇ 4ರವರೆಗೆ ನಡೆಯುವ ಏಳು ಪಂದ್ಯಗಳ ಉಚಿತ ವೀಕ್ಷಣೆಗೆ 60 ಯೋಧರನ್ನು ಆಹ್ವಾನಿಸಲು ಕರ್ನಾಟಕ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ) ನಿರ್ಧರಿಸಿದೆ.
ಸದ್ಭಾವನಾ ಧ್ಯೋತಕವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ ಸಿಬಿ) ಮತ್ತು ಭಾರತಿ ಸಿಮೆಂಟ್ಸ್ ಸಹಯೋಗದಲ್ಲಿ ಕೆಎಸ್ ಸಿಎ ಯೋಧರಿಗೆ ಈ ಆಹ್ವಾನ ನೀಡುತ್ತಿದೆ.
ಪಂದ್ಯಗಳನ್ನು ವೀಕ್ಷಿಸಲು ಕೆಎಸ್ ಸಿಎ 20 ಯೋಧರಿಗೆ ಪ್ರಾಯೋಜಕತ್ವ ವಹಿಸುತ್ತಿದ್ದು, ಆರ್ ಸಿಬಿ ಮತ್ತು ಭಾರತಿ ಸಿಮೆಂಟ್ಸ್ ತಲಾ 20 ಯೋಧರ ಪ್ರಾಯೋಜಕತ್ವ ವಹಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT