ಕೇದಾರ್ ಜಾದವ್ 
ಕ್ರಿಕೆಟ್

ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಪರ ಕೇದಾರ್ ಜಾದವ್ ನಿರ್ಣಾಯಕ ಪಾತ್ರ!

ಲೋಕಸಭೆ ಚುನಾವಣೆ ಕಾವು ತಣ್ಣಗಾಗಿದ್ದು ಇನ್ನು ವಿಶ್ವಕಪ್ ಕಾವು ಜೋರಾಗಲಿದೆ. ಮೇ 30ರಿಂದ ಇಂಗ್ಲೆಂಡ್ ನಲ್ಲಿ ವಿಶ್ವಕಪ್ ಟೂರ್ನಿ ಆರಂಭಗೊಳ್ಳಲಿದ್ದು ಟೀಂ ಇಂಡಿಯಾಗೆ ಬಲಿಷ್ಠ ಬ್ಯಾಟ್ಸ್ ಮನ್ ಓರ್ವ ಸೇರಿ...

ಮುಂಬೈ: ಲೋಕಸಭೆ ಚುನಾವಣೆ ಕಾವು ತಣ್ಣಗಾಗಿದ್ದು ಇನ್ನು ವಿಶ್ವಕಪ್ ಕಾವು ಜೋರಾಗಲಿದೆ. ಮೇ 30ರಿಂದ ಇಂಗ್ಲೆಂಡ್ ನಲ್ಲಿ ವಿಶ್ವಕಪ್ ಟೂರ್ನಿ ಆರಂಭಗೊಳ್ಳಲಿದ್ದು ಟೀಂ ಇಂಡಿಯಾಗೆ ಬಲಿಷ್ಠ ಬ್ಯಾಟ್ಸ್ ಮನ್ ಓರ್ವ ಸೇರಿ ಕೊಂಡಿದ್ದಾರೆ.
ಗಾಯಗೊಂಡಿದ್ದ ಕೇದಾರ್ ಜಾದವ್ ಇದೀಗ ಚೇತರಿಸಿಕೊಂಡಿದ್ದು ತಂಡವನ್ನು ಸೇರಿಕೊಂಡಿದ್ದಾರೆ. ಇನ್ನು ಕೇದಾರ್ ಜಾದವ್ ಬಗ್ಗೆ ಮಾತನಾಡಿರುವ ಮಾಜಿ ಸ್ಟಂಪರ್ ಚಂದ್ರಕಾಂತ್ ಪಂಡಿತ್ ಅವರು ವಿಶ್ವಕಪ್ ನಲ್ಲಿ ಕೇದಾರ್ ಜಾದವ್ ಟೀಂ ಇಂಡಿಯಾದಲ್ಲಿ ನಿರ್ಣಾಯಕ ಪಾತ್ರವಹಿಸಲಿದ್ದಾರೆ.
ಕೇದಾರ್ ಜಾದವ್ ಮಹಾರಾಷ್ಟ್ರದ ಅಂಡರ್-23ಯಲ್ಲಿದ್ದಾಗ ಕೋಚ್ ಆಗಿದ್ದ ಚಂದ್ರಕಾಂತ್ ಪಂಡಿತ್ ಅವರು ನಾನು ಕೇದಾರ್ ಬೆಳೆಯುತ್ತಿದ್ದ ವೇಳೆ ಅವರನ್ನು ಚನ್ನಾಗಿ ಬಲ್ಲೆ. ಸಮರ್ಥ ಆಟಗಾರ. ಎಂತಹದ್ದೆ ಒತ್ತಡ ಪರಿಸ್ಥಿತಿ ಇದ್ದರು ಅದನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT