ಅನುಷ್ಕಾ ಶರ್ಮಾ ಅವರನ್ನು ಅವಮಾನಿಸುವ ಉದ್ದೇಶವಿರಲಿಲ್ಲ, ಅನವಶ್ಯಕವಾಗಿ ವಿವಾದ ಸೃಷ್ಟಿ: ಫಾರೂಖ್ ಎಂಜಿನಿಯರ್ 
ಕ್ರಿಕೆಟ್

ಅನುಷ್ಕಾ ಶರ್ಮಾ ಅವರನ್ನು ಅವಮಾನಿಸುವ ಉದ್ದೇಶವಿರಲಿಲ್ಲ, ಅನವಶ್ಯಕವಾಗಿ ವಿವಾದ ಸೃಷ್ಟಿ: ಫಾರೂಖ್ ಎಂಜಿನಿಯರ್

ಅನುಷ್ಕಾ ಶರ್ಮಾ ಅವರಿಗೆ ಅವಮಾನ ಮಾಡುವ ಉದ್ದೇಶವಿರಲಿಲ್ಲ ಎಂದು ಫಾರೂಖ್ ಎಂಜಿನಿಯರ್ ಹೇಳಿದ್ದಾರೆ. 

ಅನುಷ್ಕಾ ಶರ್ಮಾ ಅವರಿಗೆ ಅವಮಾನ ಮಾಡುವ ಉದ್ದೇಶವಿರಲಿಲ್ಲ ಎಂದು ಫಾರೂಖ್ ಎಂಜಿನಿಯರ್ ಹೇಳಿದ್ದಾರೆ. 

ಇಂಗ್ಲೆಂಡ್ ನಲ್ಲಿ  ಇತ್ತೀಚಿಗೆ ನಡೆದ 2019  ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ವೇಳೆಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ ಹಾಗೂ ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾಗೆ ಆಯ್ಕೆದಾರರು ಟೀ ಸರ್ವ್ ಮಾಡಿದ ವಿಷಯದ ಬಗ್ಗೆ ಫಾರೂಖ್ ಎಂಜಿನಿಯರ್ ಅಸಮಾಧಾನ ವ್ಯಕ್ತಪಡಿಸಿದ್ದ ಬಗ್ಗೆ ವರದಿಗಳು ಪ್ರಕಟವಾಗಿತ್ತು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಫಾರೂಖ್ ಎಂಜಿನಿಯರ್, ತಮಾಷೆಗಾಗಿ ಹೇಳಿದ್ದೆ. ಆದರೆ ಅದನ್ನೇ ದೊಡ್ಡ ವಿಷಯವನ್ನಾಗಿ ಮಾಡಲಾಗುತ್ತಿದೆ. ಪಾಪದ ಅನುಷ್ಕಾ ಶರ್ಮಾ ಅವರನ್ನು ಇದರಲ್ಲಿ ಎಳೆದುತರಲಾಗುತ್ತಿದೆ ವಿರಾಟ್ ಕೊಹ್ಲಿ ಅತ್ಯುತ್ತಮ ನಾಯಕ, ಕೋಚ್ ರವಿ ಶಾಸ್ತ್ರಿ ಅತ್ಯುತ್ತಮ ಕೋಚ್ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI ಭಾರತದ ಭವಿಷ್ಯ, ಅದಕ್ಕೆ ಮುಕ್ತ ಅವಕಾಶ ಕೊಡಿ, ನಿಯಂತ್ರಣ ನಮ್ಮ ಕೈಯಲ್ಲಿರಲಿ, ಮಕ್ಕಳ ಸುರಕ್ಷತೆಯಿರಲಿ: ಪ್ರಧಾನಿ ಮೋದಿ-Video

ಎಂಗೇಜ್‌ಮೆಂಟ್‌ ಮಾಡಿಕೊಂಡ ʻಗಿಚ್ಚಿ ಗಿಲಿ ಗಿಲಿʼ ಖ್ಯಾತಿಯ ಚಿಲ್ಲರ್ ಮಂಜು; ಹುಡುಗಿ ಯಾರು?

ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟ ಸೇರಿದ ಡಿಎಂಡಿಕೆ

ಆರೋಗ್ಯ ವಿಮೆ ಕೊಳ್ಳುವ ಮುನ್ನ ಗಮನಿಸಬೇಕಾದ ಅಂಶಗಳು (ಹಣಕ್ಲಾಸು)

ದಾಖಲೆ ಬೆಲೆಗೆ ಬ್ಯಾಡಗಿ ಮೆಣಸಿನಕಾಯಿ ಮಾರಾಟ: ಕ್ವಿಂಟಾಲ್‌ಗೆ 90,000 ರೂ. ತಲುಪಿದ ದರ; ರೈತರು ಸಂತಸ, ಸಂಕಷ್ಟದಲ್ಲಿ ಈರುಳ್ಳಿ ಬೆಳೆಗಾರರು

SCROLL FOR NEXT